23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಮುಂಡಾಜೆ ಕೃಷ್ಣಮೂರ್ತಿ ವೇಲಣ್ಕರ್ ನಿಧನ

ಮುಂಡಾಜೆಯ ಸನ್ಯಾಸಿಕಟ್ಟೆ ದೇವಸ್ಥಾನ ಸಮೀಪದ ಗೋರೆ ಮನೆ ನಿವಾಸಿ ಕೃಷ್ಣಮೂರ್ತಿ ವೇಲಣ್ಕರ್(94) ವಯೋ ಸಹಜ ಅಸೌಖ್ಯದಿಂದ ಸ್ವಗೃಹದಲ್ಲಿ ಆ.22 ರಂದು ನಿಧನ ಹೊಂದಿದರು.

ಹಿರಿಯ ಕೃಷಿಕರಾಗಿದ್ದ ಅವರಿಗೆ ಇಬ್ಬರು ಪುತ್ರಿಯರು ಹಾಗೂ ಪುತ್ರ ಇದ್ದಾರೆ.

Related posts

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

Suddi Udaya

ನಿಡ್ಲೆ : ನೆಕ್ಕರೆ ನಿವಾಸಿ ಧರ್ಣಮ್ಮ ನಿಧನ

Suddi Udaya

ಶ್ರೀಮತಿ ವಾರಿಜ ಬಟ್ಟೆಮಾರು,ನಾಳ ನಿಧನ

Suddi Udaya

ಇಂದಬೆಟ್ಟು ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಸುಲ್ಕೇರಿ-ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಸುನಿಲ್ ಅಸೌಖ್ಯದಿಂದ ಮೃತ್ಯು

Suddi Udaya

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

Suddi Udaya
error: Content is protected !!