37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ವಿದ್ಯಾನಿಧಿ ವಿತರಣೆ

ಬೆಳ್ತಂಗಡಿ: ದಿ| ನಾರಾಯಣ ಹಾಗೂ ದಿ| ಯಮುನಾ( ಗೋಳಿದ ಪಲ್ಕೆ ಮೇಲಂತಬೆಟ್ಟು )ರವರ ಪುತ್ರಿಯಾದ ಕುಮಾರಿ ರಾಜೇಶ್ವರಿ ಯವರು ವಾತ್ಸಲ್ಯ ಸದಸ್ಯರಾಗಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಶಾಸನ ನೀಡುತ್ತಿರುವ ಸದಸ್ಯರಾದ ರಾಜೇಶ್ವರಿ ರವರಿಗೆ ವಾತ್ಸಲ್ಯ ವಿದ್ಯಾನಿಧಿ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ಬ್ಯಾಗ್ ,ಪುಸ್ತಕ, ಕೊಡೆ, ಪೆನ್ನು ಪೆನ್ಸಿಲ್ ಚಪ್ಪಲಿ ಹಾಗೂ ಧರಿಸಲು ವಸ್ತ್ರಗಳನ್ನು ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಂ ರವರು ವಿತರಿಸಿದರು.

ಈ ಸಂದರ್ಭದಲ್ಲಿ ಜ್ಞಾನ ವಿಕಾಸ ಸಮನ್ವಯಧಿಕಾರಿಯದ ಶ್ರೀಮತಿ ಮಧುರಾ ವಸಂತ್, ವಲಯದ ಮೇಲ್ವಿಚಾರಕರಾದ ರವಿ, ಒಕ್ಕೂಟದ ಪದಾಧಿಕಾರಿ ಶ್ರೀಮತಿ ಸರಸ್ವತಿ ಹಾಗೂ ಜ್ಞಾನವಿಕಾಸ ತಂಡದ ಸದಸ್ಯ ರಾಧಾ ಶ್ರೀಮತಿ ಹರಿಣಿ ಸೇವಾಪ್ರತಿನಿಧಿ ಲೀಲಾ ಉಪಸ್ಥಿತರಿದ್ದರು.

Related posts

ಕಾಶಿಪಟ್ಣ ದಾರುನ್ನೂರು ಎಜುಕೇಶನ್ ಸೆಂಟರ್‌ಗೆ ರೂ.1 ಕೋಟಿ ಅನುದಾನ ಮಂಜೂರು

Suddi Udaya

ಮಿತ್ತಬಾಗಿಲು: ಎರ್ಮಾಳ್ ಪಲ್ಕೆಯಲ್ಲಿ ಮಗುಚಿಬಿದ್ದ ಹಾಲಿನ ಟ್ಯಾಂಕರ್

Suddi Udaya

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

Suddi Udaya

ವನ್ಯಜೀವಿ ವಲಯ ಅಳದಂಗಡಿ, ಪ್ರಾದೇಶಿಕ ವಲಯ ವೇಣೂರು ಹಾಗೂ ಗ್ರಾಮಸ್ಥರ ಸಹಕಾರದಿಂದ ಸ್ವಚ್ಚತಾ ಕಾರ್ಯ

Suddi Udaya

ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಚಿಕಿತ್ಸಾ ನೆರವು

Suddi Udaya

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

Suddi Udaya
error: Content is protected !!