25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ವಿದ್ಯಾನಿಧಿ ವಿತರಣೆ

ಬೆಳ್ತಂಗಡಿ: ದಿ| ನಾರಾಯಣ ಹಾಗೂ ದಿ| ಯಮುನಾ( ಗೋಳಿದ ಪಲ್ಕೆ ಮೇಲಂತಬೆಟ್ಟು )ರವರ ಪುತ್ರಿಯಾದ ಕುಮಾರಿ ರಾಜೇಶ್ವರಿ ಯವರು ವಾತ್ಸಲ್ಯ ಸದಸ್ಯರಾಗಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಶಾಸನ ನೀಡುತ್ತಿರುವ ಸದಸ್ಯರಾದ ರಾಜೇಶ್ವರಿ ರವರಿಗೆ ವಾತ್ಸಲ್ಯ ವಿದ್ಯಾನಿಧಿ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ಬ್ಯಾಗ್ ,ಪುಸ್ತಕ, ಕೊಡೆ, ಪೆನ್ನು ಪೆನ್ಸಿಲ್ ಚಪ್ಪಲಿ ಹಾಗೂ ಧರಿಸಲು ವಸ್ತ್ರಗಳನ್ನು ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಂ ರವರು ವಿತರಿಸಿದರು.

ಈ ಸಂದರ್ಭದಲ್ಲಿ ಜ್ಞಾನ ವಿಕಾಸ ಸಮನ್ವಯಧಿಕಾರಿಯದ ಶ್ರೀಮತಿ ಮಧುರಾ ವಸಂತ್, ವಲಯದ ಮೇಲ್ವಿಚಾರಕರಾದ ರವಿ, ಒಕ್ಕೂಟದ ಪದಾಧಿಕಾರಿ ಶ್ರೀಮತಿ ಸರಸ್ವತಿ ಹಾಗೂ ಜ್ಞಾನವಿಕಾಸ ತಂಡದ ಸದಸ್ಯ ರಾಧಾ ಶ್ರೀಮತಿ ಹರಿಣಿ ಸೇವಾಪ್ರತಿನಿಧಿ ಲೀಲಾ ಉಪಸ್ಥಿತರಿದ್ದರು.

Related posts

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ

Suddi Udaya

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಕಡಿರುದ್ಯಾವರ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ ಶ್ರೀವಿಶ್ವಕರ್ಮಾಭ್ಯುದಯ ಸಭಾದಿಂದ ಶ್ರೀವಿಶ್ವಕರ್ಮಯಜ್ಞ ಮತ್ತು ಪೂಜೆ

Suddi Udaya

ಎಸ್.ಡಿ.ಎಂ. ಬಿ.ಎಡ್ , ಡಿ.ಇಎಲ್.ಇಡಿ ಹಾಗೂ ಶ್ರೀ ಧ.ಮಂ. ಮಹಿಳಾ ಐಟಿಐ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಕ್ರೀಡಾಕೂಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಪ್ರಕರಣ:ಸೌಜನ್ಯ ಮಾವ ವಿಠ್ಠಲ ಗೌಡನಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ

Suddi Udaya
error: Content is protected !!