22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ವಿದ್ಯಾನಿಧಿ ವಿತರಣೆ

ಬೆಳ್ತಂಗಡಿ: ದಿ| ನಾರಾಯಣ ಹಾಗೂ ದಿ| ಯಮುನಾ( ಗೋಳಿದ ಪಲ್ಕೆ ಮೇಲಂತಬೆಟ್ಟು )ರವರ ಪುತ್ರಿಯಾದ ಕುಮಾರಿ ರಾಜೇಶ್ವರಿ ಯವರು ವಾತ್ಸಲ್ಯ ಸದಸ್ಯರಾಗಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಶಾಸನ ನೀಡುತ್ತಿರುವ ಸದಸ್ಯರಾದ ರಾಜೇಶ್ವರಿ ರವರಿಗೆ ವಾತ್ಸಲ್ಯ ವಿದ್ಯಾನಿಧಿ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ಬ್ಯಾಗ್ ,ಪುಸ್ತಕ, ಕೊಡೆ, ಪೆನ್ನು ಪೆನ್ಸಿಲ್ ಚಪ್ಪಲಿ ಹಾಗೂ ಧರಿಸಲು ವಸ್ತ್ರಗಳನ್ನು ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಂ ರವರು ವಿತರಿಸಿದರು.

ಈ ಸಂದರ್ಭದಲ್ಲಿ ಜ್ಞಾನ ವಿಕಾಸ ಸಮನ್ವಯಧಿಕಾರಿಯದ ಶ್ರೀಮತಿ ಮಧುರಾ ವಸಂತ್, ವಲಯದ ಮೇಲ್ವಿಚಾರಕರಾದ ರವಿ, ಒಕ್ಕೂಟದ ಪದಾಧಿಕಾರಿ ಶ್ರೀಮತಿ ಸರಸ್ವತಿ ಹಾಗೂ ಜ್ಞಾನವಿಕಾಸ ತಂಡದ ಸದಸ್ಯ ರಾಧಾ ಶ್ರೀಮತಿ ಹರಿಣಿ ಸೇವಾಪ್ರತಿನಿಧಿ ಲೀಲಾ ಉಪಸ್ಥಿತರಿದ್ದರು.

Related posts

ಉಜಿರೆಯ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಪರೀಕ್ಷಾ ತಯಾರಿಯ ಧನಾತ್ಮಕ ಮಾರ್ಗಗಳ ಕಾರ್ಯಾಗಾರ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಪಡಂಗಡಿ : ಕುಂಡದಬೆಟ್ಟು ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya
error: Content is protected !!