23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿವರದಿ

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಅನನ್ಯ ಭಟ್ ನಾಪತ್ತೆ ಎಂಬ ವಿಷಯವೇ ಸುಳ್ಳು: ಸುಜಾತ ಭಟ್ ಸ್ವಷ್ಟನೆ

ಬೆಳ್ತಂಗಡಿ: ಅನನ್ಯ ಭಟ್ ಎಂಬ ಮಗಳೇ ಇಲ್ಲ ನಾನು ಸುಳ್ಳು ಹೇಳಿದ್ದೇನೆ ಎಂದು ಸುಜಾತಾ ಭಟ್ ಯೂಟ್ಯೂಬ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಒಪ್ಪಿಕೊಂಡಿದ್ದಾರೆ.

ಗಿರೀಶ್ ಮಟ್ಟಣ್ಣನವರ್ ಮತ್ತು ಜಯಂತ್ ಅವರು ಈ ರೀತಿ ಹೇಳಲು, ಹೇಳಿದ್ದರು. ಅನನ್ಯ ಭಟ್ ಎಂಬ ಮಗಳೇ ಇಲ್ಲ, ತಾತಾನ ಆಸ್ತಿ ವಿಷಯದಲ್ಲಿ ನಾನು ಈ ರೀತಿ ಮಾಡಿದ್ದೇನೆ. ಪೋಟೋ ತೋರಿಸಿರುವುದು ಫೇಕ್ , ಈ ರೀತಿ ಸುಳ್ಳು ಹೇಳಿದೆ.‌‌ ತಾತಾನ ಆಸ್ತಿ ಗೋಸ್ಕರ ನಾನು ಅನನ್ಯ ಭಟ್ ಕಥೆ ಕಟ್ಟಿದ್ದೇನೆ. ನನ್ನ ಸಹಿ ಇಲ್ಲದೆ ನಮ್ಮ ಆಸ್ತಿಯನ್ನು ಅವರಿಗೆ ಕೊಟ್ಟಿದ್ದನ್ನು ಪ್ರಶ್ನಿಸಿದ್ದೇನೆ. ನನಗೆ ಈ ಮಟ್ಟಕ್ಕೆ ಬರುತ್ತದೆ ಎಂದು ಗೊತ್ತಿಲ್ಲ. ಎಂದು ತಿಳಿಸಿದ್ದಾರೆ.

ನನ್ನನು ಈ ಕೇಸ್ ನಿಂದ ಮುಕ್ತಿಗೊಳಿಸಿ , ಅದಕ್ಕಾಗಿ ನಾನು ದೇಶದ, ಕನಾ೯ಟಕದ ಜನರ ಕ್ಷಮೆ ಕೇಳುತ್ತೇನೆ. ಧಮ೯ಸ್ಥಳದ ವರಲ್ಲಿಯೂ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.

ಮೆಡಿಕಲ್ ವಿದ್ಯಾರ್ಥಿನಿ ಅನನ್ಯ ಭಟ್ ಧಮ೯ಸ್ಥಳಕ್ಕೆ ಹೋಗಿದ್ದಾಗ ಅಲ್ಲಿ ನಾಪತ್ತೆಯಾಗಿದ್ದಳು ಎಂದು ಅನನ್ಯ ಭಟ್ ತಾಯಿ ಸುಜಾತಾ ಭಟ್ ಎಸ್ ಐಟಿಗೆ ದೂರು ನೀಡಿದ್ದರು.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ವಾರ್ಷಿಕೋತ್ಸವ ಎಕ್ಸೆಲಿಯಾ-2025 ಕಾರ್ಯಕ್ರಮದ ಉದ್ಘಾಟನೆ:ಶಿಕ್ಷಣದ ಜೊತೆ ಸಮಾಜಕ್ಕೆ ಪ್ರೇರಣದಾಯಕ ಕೆಲಸ ಮಾಡುವ ಮನಸ್ಥಿತಿ ಬೆಳೆಸಿಕೊಳ್ಳಿ: ಡಾ. ಎಚ್. ಮಾಧವ ಭಟ್:ಪ್ರಾಮಾಣಿಕ ಉದ್ದೇಶದಿಂದ ಎಕ್ಸೆಲ್ ಟೆಕ್ನೊ ಸ್ಕೂಲ್ ಆರಂಭ ಮಾಡಿದ್ದೇವೆ: ಸುಮಂತ್ ಕುಮಾರ್ ಜೈನ್

Suddi Udaya

ಅರಸಿನಮಕ್ಕಿ : 33ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

Suddi Udaya

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Suddi Udaya

ಪತ್ರಕರ್ತೆ ಉಮಾ ಅನಂತ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

Suddi Udaya
error: Content is protected !!