25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಎಸ್‌.ಐ.ಟಿ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ: ವಕೀಲ ಮಂಜುನಾಥ ಎನ್. ರವರ ವಿರುದ್ಧ ದೂರು ದಾಖಲು

ಬೆಳ್ತಂಗಡಿ: ಎಸ್‌.ಐ.ಟಿ ತಂಡದಿಂದ ನಡೆಯುತ್ತಿರುವ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಮಂಜುನಾಥ ಎನ್.ಎಂಬ ವಕೀಲರ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಕರಣದ ಪಿರ್ಯಾದಿದಾರರಾದ ಬೆಳ್ತಂಗಡಿ ಧರ್ಮಸ್ಥಳ ನಿವಾಸಿ ರಘುರಾಮ ಶೆಟ್ಟಿ (44) ಎಂಬವರು ನೀಡಿದ ದೂರಿನಂತೆ ಆರೋಪಿ ಮಂಜುನಾಥ ಎನ್. ಎಂಬ ವಕೀಲರು ಪ್ರಸ್ತುತ ಎಸ್‌.ಐ.ಟಿ ತಂಡದಿಂದ ನಡೆಯುತ್ತಿರುವ ಮೃತದೇಹಗಳ ಉತ್ಪನನ ಪ್ರಕ್ರಿಯೆಗೆ ಸಂಬಂಧಿಸಿದಂತೆ ದಿನಾಂಕ 30.07.2025 ರಂದು ತಾನು ಓರ್ವ ವಕೀಲನಾಗಿ, ಸಾರ್ವಜನಿಕರ ನೆಮ್ಮದಿಗೆ ದಕ್ಕೆಯಾಗುವಂತಹ ಹಾಗೂ ಭಯವುಂಟು ಮಾಡುವಂತಹ ಅನಧಿಕೃತ ಮಾಹಿತಿಗಳನ್ನು ಒಳಗೊಂಡಿರುವ ಸುಳ್ಳು ಪತ್ರಿಕಾ ಪ್ರಕಟಣೆಯನ್ನು ಪ್ರಸಾರ ಮಾಡಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗುವಂತೆ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗದೆ ತೊಂದರೆ : ಹರೀಶ್ ಸಾಲಿಯಾನ್ ಮೋರ್ತಾಜೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ಮೈಪಾಲ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರದಿಂದ ರೂ 72 ಕೋಟಿ ಅನುದಾನ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಗೆ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ‍್ಯಾಂಕ್‌ಗಳ ದಾಖಲೆ

Suddi Udaya

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Suddi Udaya
error: Content is protected !!