23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

ಕನ್ಯಾಡಿ ||: ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ ವತಿಯಿಂದ ನಡೆಯಲಿರುವ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿ ರಚನೆಯು ನಡೆಯಿತು.


ನೂತನ ಸಮಿತಿಯ ಅಧ್ಯಕ್ಷರಾಗಿ ಚೇತನ್ ಗುಡಿಗಾರ್ ಅಲೆಕ್ಕಿ, ಕಾರ್ಯಾಧ್ಯಕ್ಷರಾಗಿ ಗೋವಿಂದ ಸುವರ್ಣ ಪೊಂಗಾರು
ಕಾರ್ಯದರ್ಶಿಯಾಗಿ ನಿಕ್ಷೇಪ್ ಶೆಟ್ಟಿ ಅಜಿಕುರಿ, ಕೋಶಾಧಿಕಾರಿಯಾಗಿ ಗುರುರಾಘವೇಂದ್ರ ದೆಕ್ಕಲಕೋಡಿ, ಸಹ ಕಾರ್ಯದರ್ಶಿಗಳಾಗಿ ಸೃಜನ್ ಪಜಿರಡ್ಕ, ನವೀನ್ ಸುವರ್ಣ, ದಿವಾಕರ ನೀರಚಿಲುಮೆ, ಅವಿನಾಶ್ ಗೌಡ ಪಾದೆಕಲ್ಲು, ಶ್ರೀಮತಿ ಸುಜಾತ ಬೊಲ್ಮ, ಸಂಘಟನಾ ಕಾರ್ಯದರ್ಶಿಯಾಗಿ ಸುಂದರೇಶ ಕನ್ಯಾಡಿ, ಸಚಿನ್ ಗೌಡ ಕಲ್ಮoಜ, ಉಪಾಧ್ಯಕ್ಷರುಗಳಾಗಿ
ಮನೋಹರ ರಾವ್ ಯು.ಬಿ., ಪ್ರಭಾಕರ ಗೌಡ ಬೊಲ್ಮ, ಸುಂದರ ಗೌಡ ಬಜಿಲ, ವಸಂತ ನಾಯ್ಕ, ಬೆರ್ಕೆ, ಸಹಕೋಶಾಧಿಕಾರಿಯಾಗಿ ಚೇತನ್ ನಡುಗುಡ್ಡೆ, ಗುರುರಾಜ್ ನೀರಚಿಲುಮೆ, ಶ್ರೀಮತಿ ಚಂದ್ರಾವತಿ ನಾರ್ಯ, ಅವಿನಾಶ್ ಶೆಟ್ಟಿ, ನೇತ್ರಾವತಿ, ಮಹಿಳಾ ಸಂಯೋಜಕಿಯಾಗಿ ಶ್ರೀಮತಿ ಮಮತಾ ಪಿಜತ್ತನಡ್ಕ, ಗೌರವ ಸಲಹೆಗಾರರಾಗಿ ಹರೀಶ್ ರಾವ್ ಮುಂಡ್ರುಪ್ಪಾಡಿ, ಸಿ. ಜಿ ಪ್ರಭಾಕರ್, ತುಕಾರಾಮ ಸಾಲಿಯಾನ್ ಅರ್ಲ, ರಾಜೇಂದ್ರ ಅಜ್ರಿ ಸುರುಳಿಬೆಟ್ಟು, ಸುಂದರ ಗೌಡ, ಪುಡ್ಕೆತ್ತು, ಕರಿಯ ನಾಯ್ಕ ನೆಲ್ಲಿಗುಡ್ಡೆ, ಶ್ರೀಮತಿ ರವಿಜಾ ಎಸ್. ರಾವ್, ಕೃಷ್ಣಪ್ಪ ಗುಡಿಗಾ‌ರ್ ಅಲೆಕ್ಕಿ, ರತ್ನವರ್ಮ ಜೈನ್ ಧರ್ಮಸ್ಥಳ, ದೇವಿಪ್ರಸಾದ್ ಬೊಲ್ಮ ,ಶ್ರೀನಿವಾಸ ರಾವ್, ರವಿ ಭಟ್ ಪಜಿರಡ್ಕ, ಉದಯ ಭಟ್, ಚಂದ್ರಶೇಖರ್ ಶೆಟ್ಟಿ, ನಾರ್ಯ, ನೀಲಕಂಠ ಶೆಟ್ಟಿ, ಹಾಗೂ ವಿವಿಧ ಸಮಿತಿಗಳನ್ನು ರಚನೆ ಮಾಡಲಾಗಿರುತ್ತದೆ.

Related posts

ಡಾ. ಡಿ ವಿರೇಂದ್ರ ಹೆಗ್ಗಡೆ ರವರ ಹುಟ್ಟು ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಎಸ್.ಡಿ.ಎಂ ಸೆಕೆಂಡರಿ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆ

Suddi Udaya

ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಮಹಾ ಶಿವರಾತ್ರಿ ಉತ್ಸವ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya
error: Content is protected !!