September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಕುವೆಟ್ಟು: ಸ.ಹಿ.ಪ್ರಾ.ಶಾಲೆ ಗುರುವಾಯನಕೆರೆ ಇಲ್ಲಿ ಜರುಗಿದ ಗುರುವಾಯನಕೆರೆ-ಪುಂಜಾಲಕಟ್ಟೆ ವಲಯ ಮಟ್ಟದ 14 ವರ್ಷ ವಯೋಮಾನದ ಕಬಡ್ಡಿ ಪಂದ್ಯಾಟದಲ್ಲಿ ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿಕೊಂಡಿದೆ.

ಬೆಸ್ಟ್ ಕ್ಯಾಚರ್ ಆಗಿ 8 ನೇ ತರಗತಿಯ ಮಹಮದ್ ಆಶಿಂ, ಆಲ್ರೌಂಡರ್ ಆಗಿ ಮಹಮ್ಮದ್ ಬಿಲಾಲ್ ಆಯ್ಕೆಯಾಗಿದ್ದಾರೆ. ಶಾಲಾ ದೈಹಿಕ ಶಿಕ್ಷಕಿ ಪೂರ್ಣಿಮಾ ಬಿ ತರಬೇತಿ ನೀಡಿ, ಮುಖ್ಯೋಪಾಧ್ಯಾಯರಾದ ಭಾಸ್ಕರ್, ಶಾಲಾ ಅಧ್ಯಾಪಕ ವೃಂದ, ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಮತ್ತು ಹಿರಿಯ ವಿದ್ಯಾರ್ಥಿಗಳು ಸಹಕಾರ ನೀಡಿದರು.

Related posts

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕರಾಟೆ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ಕಾಶಿಪಟ್ಣ ಗ್ರಾ.ಪಂ. ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಪುದುವೆಟ್ಟು ಓಂ ಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!