23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

ಚಾರ್ಮಾಡಿ : 2024-25 ನೇ ಸಾಲಿನ ತ್ರಿ ವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಚಾರ್ಮಾಡಿ ಇದರ ಮಹಾಸಭೆಯನ್ನು ಒಕ್ಕೂಟದ ಅಧ್ಯಕ್ಷ ಶ್ರೀಮತಿ ಜಯಂತಿ ಯವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.


ಸಭೆಯಲ್ಲಿ ಹಿಂದಿನ ಮಹಾಸಭೆ ಮತ್ತು ವಾರ್ಷಿಕ ವರದಿಯನ್ನು ಮಂಡಿಸಿ ಅನುಮೋದಿಸಲಾಯಿತು. ಒಕ್ಕೂಟದ 2024-25 ನೇ ಸಾಲಿನ ಲೆಕ್ಕಪರಿಶೋಧನೆ ಮಂಡಿಸಿ ಅನುಮೋದಿಸಲಾಯಿತು ಮುಂದಿನ ವರ್ಷದ ಒಕ್ಕೂಟದ ಆಯವ್ಯಯ ಕ್ರಿಯಾ ಯೋಜನ ವರದಿಯನ್ನು ಮಂಡಿಸಲಾಯಿತು. ಪದಾಧಿಕಾರಿಗಳ ಪದಗ್ರಹಣ ಮಾಡಲಾಯಿತು. ಸಂಜೀವಿನಿ ಯೋಜನೆಗಳ ಸಮಗ್ರ ಮಾಹಿತಿ ಯನ್ನು ನೀಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಸರ್ವ ಪದಾಧಿಕಾರಿಗಳು, ತಾಲೂಕು ಸಂಜೀವಿನಿ ಅಭಿಯಾನ ಘಟಕ ಬೆಳ್ತಂಗಡಿ ಇದರ ವಲಯ ಮೇಲ್ವಿಚಾರಕ ಜಯಾನಂದ , ಸ್ವ ಸಹಾಯ ಸಂಘದ ಪ್ರತಿನಿಧಿಗಳು, ಎಲ್ ಸಿ ಆರ್ ಪಿ, ಪಶು ಸಖಿ ಉಪಸ್ಥಿತರಿದ್ದರು.
ಕೃಷಿ ಸಖಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿ, ಎಮ್ ಬಿ ಕೆ ಭವ್ಯ ಸ್ವಾಗತಿಸಿದರು. ಎಲ್ ಸಿ ಆರ್ ಪಿ ರಮ್ಯಾ ಧನ್ಯವಾದವಿತ್ತರು.

Related posts

ಮಡಂತ್ಯಾರು ಸುವೇಗ ಮೋಟಾರ್ಸ್ ನಲ್ಲಿ ಹೀರೊ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಬಿಡುಗಡೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya
error: Content is protected !!