September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಆರಂಬೋಡಿ: ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಪಾಣಿಮೇರು ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಜರಗಿತು.

ಗ್ರಾಮ ಸಮಿತಿಯ ನೂತನ ಅಧ್ಯಕ್ಷರಾಗಿ ಸುಖಿತ್ ಕಾಂತರಬೆಟ್ಟು, ಕಾರ್ಯದರ್ಶಿಯಾಗಿ ಸಂತೋಷ್ ಪೂಜಾರಿ ಮಂಜಿಲ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಪ್ರಭಾಕರ್ ಪೂಜಾರಿ ಮೈರಾಬೆಟ್ಟು, ಬಬಿತ ಭೋಜ ಪೂಜಾರಿ ಕುಂಜಾಡಿ, ಜೊತೆ ಕಾರ್ಯದರ್ಶಿಯಾಗಿ ರಂಜಿತಾ ಪೂಜಾರಿ ಹನ್ನೆರಡು ಕವಲು, ಕೋಶಾಧಿಕಾರಿಯಾಗಿ ರಕ್ಷಿತ್ ಪೂಜಾರಿ ಹನ್ನೆರಡು ಕವಲು, ಬೂತ್ ಸಂಚಾಲಕರಾಗಿ ಸದಾಶಿವ ಪೂಜಾರಿ ಹುಲಿಮೇರು, ಲಕ್ಷ್ಮಣ್ ಪೂಜಾರಿ ಹನ್ನೆರಡು ಕವಲು, ದಿನೇಶ್ ಪೂಜಾರಿ ಕೈರೋಡಿ, ಶೈಲೇಶ್ ಪೂಜಾರಿ ಕುದುಂಬುಡ, ಸಂತೋಷ್ ಪೂಜಾರಿ ಹೊಕ್ಕಾಡಿಗೋಳಿ, ದೀಕ್ಷನ್ ಪೂಜಾರಿ ತಂಕರಬೆಟ್ಟು, ಚಂದ್ರಿಕಾ ಹೊಕ್ಕಾಡಿಗೋಳಿ, ಸುನೀತಾ ಕೋಡಿಮೇರು, ಜಯಶ್ರೀ ಕಾಣoಗಿಲ, ಶುಭ ನೀರಪಲ್ಕೆ, ಪ್ರಮೀಳಾ ರಾಜೇಶ್ ಪಲ್ಕೆ ಬೆಟ್ಟು, ಗೀತಾ ಡಿ ಅಜ್ಜಾಡಿಪಲ್ಕೆ ದರ್ಕಾಸು ಆಯ್ಕೆಯಾದರು. ಈ ಸಂದರ್ಭದಲ್ಲಿ ಬಿಲ್ಲವ ಸಂಘದ ಪ್ರಮುಖಕರು ಉಪಸ್ಥಿತರಿದ್ದರು.

Related posts

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ತುಳು ಗುಡಿಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕೆಸರು ಗದ್ದೆ ಕಾರ್ಯಕ್ರಮ

Suddi Udaya

ಬಳಂಜ:ಕಾರಣಿಕದ ಬೊಳ್ಳಜ್ಜ ಧ್ವನಿ ಸುರುಳಿ ಬಿಡುಗಡೆ

Suddi Udaya
error: Content is protected !!