22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಆರಂಬೋಡಿ: ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಪಾಣಿಮೇರು ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಜರಗಿತು.

ಗ್ರಾಮ ಸಮಿತಿಯ ನೂತನ ಅಧ್ಯಕ್ಷರಾಗಿ ಸುಖಿತ್ ಕಾಂತರಬೆಟ್ಟು, ಕಾರ್ಯದರ್ಶಿಯಾಗಿ ಸಂತೋಷ್ ಪೂಜಾರಿ ಮಂಜಿಲ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಪ್ರಭಾಕರ್ ಪೂಜಾರಿ ಮೈರಾಬೆಟ್ಟು, ಬಬಿತ ಭೋಜ ಪೂಜಾರಿ ಕುಂಜಾಡಿ, ಜೊತೆ ಕಾರ್ಯದರ್ಶಿಯಾಗಿ ರಂಜಿತಾ ಪೂಜಾರಿ ಹನ್ನೆರಡು ಕವಲು, ಕೋಶಾಧಿಕಾರಿಯಾಗಿ ರಕ್ಷಿತ್ ಪೂಜಾರಿ ಹನ್ನೆರಡು ಕವಲು, ಬೂತ್ ಸಂಚಾಲಕರಾಗಿ ಸದಾಶಿವ ಪೂಜಾರಿ ಹುಲಿಮೇರು, ಲಕ್ಷ್ಮಣ್ ಪೂಜಾರಿ ಹನ್ನೆರಡು ಕವಲು, ದಿನೇಶ್ ಪೂಜಾರಿ ಕೈರೋಡಿ, ಶೈಲೇಶ್ ಪೂಜಾರಿ ಕುದುಂಬುಡ, ಸಂತೋಷ್ ಪೂಜಾರಿ ಹೊಕ್ಕಾಡಿಗೋಳಿ, ದೀಕ್ಷನ್ ಪೂಜಾರಿ ತಂಕರಬೆಟ್ಟು, ಚಂದ್ರಿಕಾ ಹೊಕ್ಕಾಡಿಗೋಳಿ, ಸುನೀತಾ ಕೋಡಿಮೇರು, ಜಯಶ್ರೀ ಕಾಣoಗಿಲ, ಶುಭ ನೀರಪಲ್ಕೆ, ಪ್ರಮೀಳಾ ರಾಜೇಶ್ ಪಲ್ಕೆ ಬೆಟ್ಟು, ಗೀತಾ ಡಿ ಅಜ್ಜಾಡಿಪಲ್ಕೆ ದರ್ಕಾಸು ಆಯ್ಕೆಯಾದರು. ಈ ಸಂದರ್ಭದಲ್ಲಿ ಬಿಲ್ಲವ ಸಂಘದ ಪ್ರಮುಖಕರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಬಸ್ಸು ನಿಲ್ದಾಣಗಳ ಸ್ವಚ್ಛತಾ ಕಾರ್ಯ

Suddi Udaya

ಪುದುವೆಟ್ಟು: ಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ

Suddi Udaya

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

Suddi Udaya
error: Content is protected !!