25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ವಿದ್ಯಾನಿಧಿ ವಿತರಣೆ

ಬೆಳ್ತಂಗಡಿ: ದಿ| ನಾರಾಯಣ ಹಾಗೂ ದಿ| ಯಮುನಾ( ಗೋಳಿದ ಪಲ್ಕೆ ಮೇಲಂತಬೆಟ್ಟು )ರವರ ಪುತ್ರಿಯಾದ ಕುಮಾರಿ ರಾಜೇಶ್ವರಿ ಯವರು ವಾತ್ಸಲ್ಯ ಸದಸ್ಯರಾಗಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಶಾಸನ ನೀಡುತ್ತಿರುವ ಸದಸ್ಯರಾದ ರಾಜೇಶ್ವರಿ ರವರಿಗೆ ವಾತ್ಸಲ್ಯ ವಿದ್ಯಾನಿಧಿ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ಬ್ಯಾಗ್ ,ಪುಸ್ತಕ, ಕೊಡೆ, ಪೆನ್ನು ಪೆನ್ಸಿಲ್ ಚಪ್ಪಲಿ ಹಾಗೂ ಧರಿಸಲು ವಸ್ತ್ರಗಳನ್ನು ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಂ ರವರು ವಿತರಿಸಿದರು.

ಈ ಸಂದರ್ಭದಲ್ಲಿ ಜ್ಞಾನ ವಿಕಾಸ ಸಮನ್ವಯಧಿಕಾರಿಯದ ಶ್ರೀಮತಿ ಮಧುರಾ ವಸಂತ್, ವಲಯದ ಮೇಲ್ವಿಚಾರಕರಾದ ರವಿ, ಒಕ್ಕೂಟದ ಪದಾಧಿಕಾರಿ ಶ್ರೀಮತಿ ಸರಸ್ವತಿ ಹಾಗೂ ಜ್ಞಾನವಿಕಾಸ ತಂಡದ ಸದಸ್ಯ ರಾಧಾ ಶ್ರೀಮತಿ ಹರಿಣಿ ಸೇವಾಪ್ರತಿನಿಧಿ ಲೀಲಾ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಗರ್ಡಾಡಿ ಧರ್ಮಣ್ಣ ಸಾಲಿಯಾನ್ ನಿಧನ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಬಾಂಜರು ಮಲೆ ಶೇ. 100 ಮತದಾನ, ಮತದಾರರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ

Suddi Udaya

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya
error: Content is protected !!