25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಪ್ರೌಢಶಾಲ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಎಸ್‌.ಡಿ.ಎಂ ಐ.ಟಿ ಕಾಲೇಜಿನ ಮುಖ್ಯ ಗ್ರಂಥಪಾಲಕರಾದ ಡಾ.ರಜತ ಇವರು ಪುಸ್ತಕ ವಿಮರ್ಶೆ, ಲೇಖನ ಬರಹ, ವರದಿ ತಯಾರಿಯ ಕುರಿತಾದ ವಿಸ್ತೃತ ಮಾಹಿತಿ ಹಂಚಿಕೊಂಡರು.

ಕಾರ್ಯಾಗಾರದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದ ಕಾರ್ಯಗಾರದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಸಭೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ ಗೀತೆಗಳ ಗಾಯನ ಕಾರ್ಯಾಗಾರ

Suddi Udaya

ದೆಹಲಿಯ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸದಸ್ಯ ಧನ್ಯ ಕುಮಾರ್ ಜಿನ್ನಪ್ಪ ಗುಂಡೆ ಭೇಟಿ: ಅಲ್ಪಸಂಖ್ಯಾತ ಜೈನ ಧರ್ಮಿಯರ ಅಭಿವೃದ್ಧಿಯ ಬಗ್ಗೆ ಹಾಗೂ ಜೈನ ಅಭಿವೃದ್ಧಿ ನಿಗಮ ರಚಿಸುವ ಬಗ್ಗೆ ಚರ್ಚೆ

Suddi Udaya

ಕೇಂದ್ರದಲ್ಲಿ ಎನ್ ಡಿ ಎ ಬಿಜೆಪಿ ಮೋದಿ ಸರಕಾರ 10ನೇ ವರ್ಷಕ್ಕೆ ಪಾದಾರ್ಪಣೆ :ಪ್ರತಾಪಸಿಂಹ ನಾಯಕ್

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!