25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಪ್ರೌಢಶಾಲ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಎಸ್‌.ಡಿ.ಎಂ ಐ.ಟಿ ಕಾಲೇಜಿನ ಮುಖ್ಯ ಗ್ರಂಥಪಾಲಕರಾದ ಡಾ.ರಜತ ಇವರು ಪುಸ್ತಕ ವಿಮರ್ಶೆ, ಲೇಖನ ಬರಹ, ವರದಿ ತಯಾರಿಯ ಕುರಿತಾದ ವಿಸ್ತೃತ ಮಾಹಿತಿ ಹಂಚಿಕೊಂಡರು.

ಕಾರ್ಯಾಗಾರದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದ ಕಾರ್ಯಗಾರದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಕಿಲ್ಲೂರು‌ ನೂತನ ಮಸ್ಜಿದ್ ಗೆ ಖಾಝಿ ಕೂರತ್ ತಂಙಳ್ ರಿಂದ ಶಿಲಾನ್ಯಾಸ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ  ಕಬಡ್ಡಿಯಲ್ಲಿ ವಿಶ್ವಕಪ್ ಗೆದ್ದ ಧನಲಕ್ಷ್ಮೀ ಪೂಜಾರಿ ಭೇಟಿ

Suddi Udaya

ನ.14: ಮಡಂತ್ಯಾರು ಸಹಕಾರಿ ಸಂಘದ ನೇತೃತ್ವದಲ್ಲಿ 72ನೇ ಸಹಕಾರಿ ಸಪ್ತಾಹ, ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ ಕಾಮಧೇನು ಸಂಘದ ವತಿಯಿಂದ ಆಟಿಡೊಂಜಿ ದಿನ ಆಚರಣೆ

Suddi Udaya

ಡಿಸ್ಕಸ್ ಥ್ರೋ: ಸುಷ್ಮಾ ಬಿ ಪೂಜಾರಿ ಯೈಕುರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!