30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತ್ರೋಬಾಲ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ

ಮಚ್ಚಿನ: ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಇಲ್ಲಿ ನಡೆದ ವಲಯಮಟ್ಟದ ತ್ರೋಬಾಲ್ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿನ ಬಾಲಕ ಹಾಗೂ ಬಾಲಕಿಯರ ತಂಡ ಭಾಗವಹಿಸಿದ್ದು ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ ಹಾಗೂ ಬೆಸ್ಟ್ ತ್ರೋವರ್ ಆಗಿ 10ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಪ್ರಜ್ಞಾ ಇವರು ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡು ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ.

ಸಂಸ್ಥೆಯ ದೈಹಿಕ ಶಿಕ್ಷಕ ಸುಭಾಶ್ಚಂದ್ರ ಪೂಜಾರಿ ಮಾರ್ಗದರ್ಶನ ನೀಡಿದರು.

Related posts

ಕಳಿಯ ಸಹಕಾರಿ ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ: ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ: ಶಾಸಕ ಹರೀಶ್ ಪೂಂಜ ಮತ್ತು ಡಾ. ಎಂ.ಎನ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ವಿವಿಧೆಡೆ ಶಾಸಕ ಹರೀಶ್ ಪೂಂಜ ಮತ ಯಾಚನೆ

Suddi Udaya

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

Suddi Udaya

ಬಳಂಜ ಶಾಲಾ ಶಿಕ್ಷಣ ಚಟುವಟಿಕೆಗಳಿಗಾಗಿ,ಯಕ್ಷಪ್ರಿಯ ಸಮಿತಿಯಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಕ್ಷಗಾನ “ನಾಗಾರತಿ”:ಅರುವ ಕೊರಗಪ್ಪ ಶೆಟ್ಟಿ,ಲಲಿತಾ ಟೀಚರ್,ಉಸ್ಮಾನ್ ಕೆ ಅವರಿಗೆ ಸನ್ಮಾನ,ವಿವಿಧ ಕ್ಷೇತ್ರದ ಸಾಧಕರಿಗೆ ಗೌರವಾರ್ಪಣೆ:ಸಾವಿರಾರು ಕಲಾಭಿಮಾನಿಗಳಿಂದ ಯಕ್ಷಗಾನ ವಿಕ್ಷಣೆ,ಅಚ್ಚುಕಟ್ಟಾದ ವ್ಯವಸ್ಥೆ,ಸಾರ್ವಜನಿಕ ಅನ್ನಸಂತರ್ಪಣೆ

Suddi Udaya

ಭಾರಿ ಮಳೆಗೆ ಸುಲ್ಕೇರಿ ಅಣ್ಣು ಪೂಜಾರಿ ರವರ ಮನೆ ಸಂಪೂರ್ಣ ಹಾನಿ: ಸ್ಥಳಕ್ಕೆ ರಕ್ಷಿತ್ ಶಿವಾರಂ ಭೇಟಿ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!