September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತ್ರೋಬಾಲ್ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಉರುವಾಲು: ಪೆರ್ಲ ಬೈಪಾಡಿ ಶಾಲೆಯಲ್ಲಿ ನಡೆದ ಪ್ರೌಢ ಶಾಲಾ ವಿಭಾಗದ ಬಾಲಕಿಯರ ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

ತಂಡದಲ್ಲಿ ಭಾಗವಹಿಸಿದ ವಿದ್ಯಾರ್ಥಿನಿಯರಾದ ಸಹನಾ 10ನೇ ತರಗತಿ, ಕೃತಿ 10ನೇ ತರಗತಿ, ನಿಧಿ ಬಿ.10ನೇ ತರಗತಿ, ನೇಹಾ 10ನೇ ತರಗತಿ, ಫಾತಿಮಾ ಸಝನ 10ನೇ ತರಗತಿ, ಇಂಚರ 10ನೇ ತರಗತಿ, ಪವೀಕ್ಷ ರೈ 9ನೇ ತರಗತಿ, ಕನಿಷ್ಕ ಪೂಜಾರಿ 9ನೇ ತರಗತಿ, ಫಾತಿಮಾ ಅನ್ಸೀಫ 9ನೇ ತರಗತಿ, ದೀಕ್ಷಿತ 8ನೇ ತರಗತಿ, ಕಾವ್ಯಶ್ರೀ 8ನೇ ತರಗತಿ, ಸಾದ್ವಿ ಶೆಟ್ಟಿ 8ನೇ ತರಗತಿ.

ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ವಿಂಧ್ಯಾ ತರಬೇತಿ ನೀಡಿರುತ್ತಾರೆ.

Related posts

ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ, ಕೆಲಸಕಾರ್ಯಗಳ ವೀಕ್ಷಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಎಸ್. ಡಿ. ಎಂ. (ಸ್ವಾಯತ್ತ) ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ಸದ್ಭಾವನಾ ದಿವಸ್ ಆಚರಣೆ

Suddi Udaya

ಬರೆಂಗಾಯ ಕೊಡಂಗೆ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ಹಾಗೂ ದೊಂಪದ ಬಲಿ ಉತ್ಸವ

Suddi Udaya

ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Suddi Udaya
error: Content is protected !!