23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ: ಡಾ.ಹೆಗ್ಗಡೆ

ಧರ್ಮಸ್ಥಳ: ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಆ ಭಗವಂತ ನಮ್ಮೊಂದಿಗೆ ಇದ್ದಾರೆ ಎಂದು ಧಮ೯ಸ್ಥಳದ ಧಮಾ೯ಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.


ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿರುವ ಆರೋಪದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಬೆಳ್ತಂಗಡಿ ಕೋರ್ಟ್ ದೂರುದಾರನನ್ನು ಹತ್ತು ದಿನಗಳ ಎಸ್ ಐಟಿ ತನಿಖೆಗೆ ನೀಡಿದ್ದಾರೆ.

ಇದಾದ ಬಳಿಕ ಕ್ಷೇತ್ರದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಎಸ್‌ಐಟಿ ತನಿಖೆ ನಡೆಯುತ್ತಿರುವ ಕಾರಣ ಹೆಚ್ಚು ಮಾತನಾಡುವುದಿಲ್ಲ. ಒಂದೊಂದೇ ಸತ್ಯ ಹೊರಬರುತ್ತಿದೆ. ಸಂತಸವಾಗಿದೆ ಎಂದು ಹೇಳಿದ್ದಾರೆ.
ಈಗ ಎಲ್ಲಾ ಆರೋಪಗಳಿಂದ ತೊಳೆದಂತಾಗಿದೆ. ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ. ದೇವರ ಆಶೀರ್ವಾದ ಈ ಕ್ಷೇತ್ರದ ಮೇಲಿರಲಿದೆ. ಆ ಭಗವಂತ ನಮ್ಮೊಂದಿಗೆ ಇದ್ದಾರೆ ಎಂದು ಹೆಗ್ಗಡೆ ಹೇಳಿದ್ದಾರೆ.

Related posts

ಶಿಬಾಜೆ: ಪೆರ್ಲ ಭಜನಾ ಮಂಡಳಿಯ ವತಿಯಿಂದ ರಸ್ತೆಯ ಬದಿಯ ಸ್ಚಚ್ಛತಾ ಕಾರ್ಯ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.172 ಕೋಟಿ ವ್ಯವಹಾರ, ರೂ. 87 ಲಕ್ಷ ಲಾಭ, ಶೇ.4 ಡಿವಿಡೆಂಡ್

Suddi Udaya

ಗೇರುಕಟ್ಟೆ: ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಸೇವಾ ನಿವೃತ್ತಿ, ಇಲಾಖೆ ಹಾಗೂ ಸ್ಥಳೀಯರ ವತಿಯಿಂದ ಸನ್ಮಾನ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ನಿಡ್ಲೆ ಬಿ.ಎಸ್. ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ದ.ಕ. ಫ್ಲವರ್ ಡೆಕೊರೇಷನ್ ಮಾಲಕರ ಸಂಘ: ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ಸೀತಾರಾಮ್ ಆರ್. ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಕ್ರಮ್ ಗೌಡ ಧರ್ಮಸ್ಥಳ

Suddi Udaya
error: Content is protected !!