July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಜಿರೆ ಪಿಎಂಶ್ರೀ ಶಾಲೆಯಲ್ಲಿ ಹದಿಹರೆಯದವರ ಮಾಹಿತಿ ಶಿಬಿರ

ಬಜಿರೆ: ಇಲ್ಲಿಯ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆಯಲ್ಲಿ ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಕುರಿತು ಮಾಹಿತಿ ಕಾರ್ಯಾಗಾರವು ಜರುಗಿತು.

ಕಾರ್ಯಕ್ರಮದಲ್ಲಿ ವೇಣೂರು ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್, ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್ ಪಿ., ತಾಯಂದಿರ ಸಮಿತಿ ಅಧ್ಯಕ್ಷೆ ಜಯಶ್ರೀ, ಎಸ್‌ಡಿಎಂಸಿಯ ಸದಸ್ಯರು, ತಾಯಂದಿರ ಸಮಿತಿಯ ಸದಸ್ಯರು ಎಸ್‌ಬಿಸಿಯ ಸದಸ್ಯರು, ಕ್ಷೇತ್ರ, ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಸಿಸ್ಟರ್, ಮುಖ್ಯಶಿಕ್ಷಕಿ ಕಮಲಾಜಿ ಎಸ್. ಜೈನ್, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಸಂದರ್ಭ ಇಲಾಖೆಯು ಒದಗಿಸುವ ಉಚಿತ ಸಮವಸ್ತ್ರದೊಂದಿಗೆ ಶಾಲೆಯ ಪೋಷಕರ ಒತ್ತಾಸೆಯಂತೆ ಒಂದು ಜೊತೆ ಆಕರ್ಷಕ ಸಮವಸ್ತ್ರದ ವ್ಯವಸ್ಥೆಯನ್ನು ಆರ್ಥಿಕವಾಗಿ ಹಿಂದುಳಿದ 16 ವಿದ್ಯಾರ್ಥಿಗಳಿಗೆ ತಾಯಂದಿರ ಸಮಿತಿಯ ದಾನಿಗಳ ಸಹಕಾರದಿಂದ ಈ ಪ್ರತ್ಯೇಕ ಸಮವಸ್ತ್ರವನ್ನು ಒದಗಿಸಿ ವಿತರಿಸಲಾಯಿತು.


ತಾಯಂದಿರ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಸವಿತಾ ಸ್ವಾಗತಿಸಿ, ಸದಸ್ಯೆ ರಜನಿ ವಂದಿಸಿದರು. ಮೀನಾ ಸಂಘದ ಅಧ್ಯಕ್ಷೆ ಕ್ಷಮಾ ಕಾರ್ಯಕ್ರಮ ನಿರೂಪಿಸಿದರು.

Related posts

ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ರಂಗಕಲೆಗಳ ಸ್ವರೂಪ ಕಾರ್ಯಕ್ರಮ

Suddi Udaya

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya

ಮೇ 13-21: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!