July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ: ಇನ್ನೂ ಕೇವಲ ನಾಲ್ಕು ದಿನ ಮಾತ್ರ

ಬೆಳ್ತಂಗಡಿ: ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳು, ಕೈಮಗ್ಗ ಸೀರೆಗಳು, ಆಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ರಾಜಸ್ಥಾನ ಬೃಹತ್ ಮಾರಾಟ ಮೇಳವು ಬೆಳ್ತಂಗಡಿ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಆ. 26 ರವರೆಗೆ ನಡೆಯಲಿದ್ದು ಕೇವಲ ನಾಲ್ಕು ದಿನಗಳು ಮಾತ್ರ ಇರಲಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಆಯೋಜಕರು ತಿಳಿಸಿದ್ದಾರೆ.

ಈ ಗ್ರಾಮೀಣ ಮೇಳದಲ್ಲಿ ರಾಜಸ್ಥಾನ ಸಹಿತ ವಿವಿಧ ರಾಜ್ಯಗಳ ಕೈಮಗ್ಗದ ಸೀರೆ ಹಾಗೂ ಸಿಲ್ಕ್ ಸೀರೆಗಳು, ಕರಕುಶಲ ವಸ್ತುಗಳ ಬೃಹತ್ ಸಂಗ್ರಹವಿದ್ದು ಮಾರಾಟ, ಪ್ರದರ್ಶನ ನಡೆಯಲಿದೆ. ರಾಜಸ್ಥಾನ ಸಿಲ್ಕ್ ಸಾರಿ, ಮೈಸೂರ್ ಸಿಲ್ಕ್ ಸಾರಿ, ಓಡಿಶಾ ಸಿಲ್ಕ್ ಸೀರೆಗಳು, ಕಾಂತ ವರ್ಕ್ ಸಿಲ್ಕ್ ಸೀರೆಗಳು, ಕೋಸಿಯಾ ಕೈ ಮಗ್ಗದ ಸೀರೆಗಳು, ಬಾಗಲ್ಪುರ್ ಸಿಲ್ಕ್ ಸೀರೆಗಳು, ಬನರಸ್ ಸಿಲ್ಕ್ ಸಾರಿ, ವೆಜ್ ಡೈ ಬ್ಲಾಕ್ ಪ್ರಿಂಟೆಡ್ ಸೀರೆಗಳು, ಮಧುರೈ ಸುಗುಡಿ ಕಾಟನ್ ಸೀರೆಗಳು, ಸಾಂಬಪುರಿ ಇಕ್ತಾ ಸೀರೆಗಳು, ಕೈಮಗ್ಗದ ಕಾಟನ್ ಸೀರೆಗಳು, ಚಾಂದಾರ್ ಕಾಟನ್ ಸೀರೆಗಳು, ಪೌಂಚಪಲ್ಲಿ ಕೈಮಗ್ಗದ ಸೀರೆಗಳು, ಫೋಲ್ಕರಿ ವಿನ್ಯಾಸದ ಪಾಟಿಯಾಲ, ಫೋಲ್ಕರಿ ಬೆಡ್ ಶೀಟ್ಗಳು, ಸೋಫಾ ಸೆಟ್ ಕವರ್, ಸಿಲ್ಕ್ ಕುಶನ್ ಕವರ್, ರಾಜಸ್ಥಾನ್ ಬೆಡ್ ಶೀಟ್ ಗಳು, ಇನ್ನಿತರ ಕೈಮಗ್ಗದ ಸೀರೆಗಳು ಲಭ್ಯವಿವೆ. ಜೋಧುರ್ ಕರಕುಶಲ ಮರದ ಪೀಠೋಪಕರಣಗಳು, ಸಾರಂಗ್ಟುರ್ ಮರದ ಪೀಠೋಪಕರಣ ಗಳು. ಹೈದರಬಾದ್ ಕಪ್ಪು ಮೇಟಲ್‌ನ ವಿಗ್ರಹಗಳು, ಹಿತ್ತಳೆಯ ಕಲಾಕೃತಿಗಳು, ವಿಶೇಷ ಶೈಲಿಯ ಜೈಪುರ್ ಆಭರಣಗಳು, ವಿಶೇಷ ವಿನ್ಯಾಸದ ವೈವಿಧ್ಯಮಯ ಮಣ್ಣಿನ ವಿಗ್ರಹಗಳು, ನೀಲಿ ಬಣ್ಣದ ಕ್ರಾಕರಿ ಐಟಮ್‌ ಗಳ ಬೃಹತ್ ಸಂಗ್ರಹವಿದೆ.

Related posts

ವೇಣೂರು ಪೊಲೀಸ್ ಠಾಣಾ ಪಿಎಸ್ಐ ಆಗಿ ಅಕ್ಷಯ್ ಡಿ ನೇಮಕ

Suddi Udaya

ನಾರಾವಿ: ಬಸದಿಯಲ್ಲಿ ಧಾಮ ಸಂಪ್ರೋಕ್ಷಣಾಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಬೆಂಗಳೂರಿನಲ್ಲಿ ನಡೆಯುವ ಟೆಂಟ್ ಡೇಕೊರ್ & ಕೇಟರಿಂಗ್ ಎಕ್ಸ್ಪೋ 2026 : ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೇಂದ್ರ ಕುಮಾರ್ ಹಾಗೂ ಡಾ.ಮೋಹನ್ ಆಳ್ವ ರವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಸುಲ್ಕೇರಿ ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಗ್ರಾ.ಪಂ. ಆಶ್ರಯದಲ್ಲಿ ಆಟಿಡೊಂಜಿ ದಿನ

Suddi Udaya
error: Content is protected !!