23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ: ಇನ್ನೂ ಕೇವಲ ನಾಲ್ಕು ದಿನ ಮಾತ್ರ

ಬೆಳ್ತಂಗಡಿ: ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳು, ಕೈಮಗ್ಗ ಸೀರೆಗಳು, ಆಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ರಾಜಸ್ಥಾನ ಬೃಹತ್ ಮಾರಾಟ ಮೇಳವು ಬೆಳ್ತಂಗಡಿ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಆ. 26 ರವರೆಗೆ ನಡೆಯಲಿದ್ದು ಕೇವಲ ನಾಲ್ಕು ದಿನಗಳು ಮಾತ್ರ ಇರಲಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಆಯೋಜಕರು ತಿಳಿಸಿದ್ದಾರೆ.

ಈ ಗ್ರಾಮೀಣ ಮೇಳದಲ್ಲಿ ರಾಜಸ್ಥಾನ ಸಹಿತ ವಿವಿಧ ರಾಜ್ಯಗಳ ಕೈಮಗ್ಗದ ಸೀರೆ ಹಾಗೂ ಸಿಲ್ಕ್ ಸೀರೆಗಳು, ಕರಕುಶಲ ವಸ್ತುಗಳ ಬೃಹತ್ ಸಂಗ್ರಹವಿದ್ದು ಮಾರಾಟ, ಪ್ರದರ್ಶನ ನಡೆಯಲಿದೆ. ರಾಜಸ್ಥಾನ ಸಿಲ್ಕ್ ಸಾರಿ, ಮೈಸೂರ್ ಸಿಲ್ಕ್ ಸಾರಿ, ಓಡಿಶಾ ಸಿಲ್ಕ್ ಸೀರೆಗಳು, ಕಾಂತ ವರ್ಕ್ ಸಿಲ್ಕ್ ಸೀರೆಗಳು, ಕೋಸಿಯಾ ಕೈ ಮಗ್ಗದ ಸೀರೆಗಳು, ಬಾಗಲ್ಪುರ್ ಸಿಲ್ಕ್ ಸೀರೆಗಳು, ಬನರಸ್ ಸಿಲ್ಕ್ ಸಾರಿ, ವೆಜ್ ಡೈ ಬ್ಲಾಕ್ ಪ್ರಿಂಟೆಡ್ ಸೀರೆಗಳು, ಮಧುರೈ ಸುಗುಡಿ ಕಾಟನ್ ಸೀರೆಗಳು, ಸಾಂಬಪುರಿ ಇಕ್ತಾ ಸೀರೆಗಳು, ಕೈಮಗ್ಗದ ಕಾಟನ್ ಸೀರೆಗಳು, ಚಾಂದಾರ್ ಕಾಟನ್ ಸೀರೆಗಳು, ಪೌಂಚಪಲ್ಲಿ ಕೈಮಗ್ಗದ ಸೀರೆಗಳು, ಫೋಲ್ಕರಿ ವಿನ್ಯಾಸದ ಪಾಟಿಯಾಲ, ಫೋಲ್ಕರಿ ಬೆಡ್ ಶೀಟ್ಗಳು, ಸೋಫಾ ಸೆಟ್ ಕವರ್, ಸಿಲ್ಕ್ ಕುಶನ್ ಕವರ್, ರಾಜಸ್ಥಾನ್ ಬೆಡ್ ಶೀಟ್ ಗಳು, ಇನ್ನಿತರ ಕೈಮಗ್ಗದ ಸೀರೆಗಳು ಲಭ್ಯವಿವೆ. ಜೋಧುರ್ ಕರಕುಶಲ ಮರದ ಪೀಠೋಪಕರಣಗಳು, ಸಾರಂಗ್ಟುರ್ ಮರದ ಪೀಠೋಪಕರಣ ಗಳು. ಹೈದರಬಾದ್ ಕಪ್ಪು ಮೇಟಲ್‌ನ ವಿಗ್ರಹಗಳು, ಹಿತ್ತಳೆಯ ಕಲಾಕೃತಿಗಳು, ವಿಶೇಷ ಶೈಲಿಯ ಜೈಪುರ್ ಆಭರಣಗಳು, ವಿಶೇಷ ವಿನ್ಯಾಸದ ವೈವಿಧ್ಯಮಯ ಮಣ್ಣಿನ ವಿಗ್ರಹಗಳು, ನೀಲಿ ಬಣ್ಣದ ಕ್ರಾಕರಿ ಐಟಮ್‌ ಗಳ ಬೃಹತ್ ಸಂಗ್ರಹವಿದೆ.

Related posts

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದೆ: ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya

ಮಂಜೊಟ್ಟಿ : ಜಾಮಿಯಾ ಮಸ್ಜಿದ್ ಜಮಲಾಬಾದ್ ಇದರ ಅಧ್ಯಕ್ಷರಾಗಿ ಹಾಜಿ ಸಯ್ಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿಯಾಗಿ ಅಬ್ದುಲ್ ಗಫೂರ್ ಆಯ್ಕೆ

Suddi Udaya

ಉಜಿರೆ ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಎ.30: ಲಾಯಿಲ 48ನೇ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya
error: Content is protected !!