23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರು ಜಯಂತಿಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮಹಿಳಾ ಬಿಲ್ಲವ ವೇದಿಕೆ ಇವರ ಜಂಟಿ ಆಶ್ರಯದಲ್ಲಿ, ಸೆ. 07 ರಂದು ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಗುರುಜಯಂತಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು, ಸಂಘದ ಮಾಜಿ ಅಧ್ಯಕ್ಷ ಪೀತಾಂಬಾರ ಹೆರಾಜೆ ರವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಮಾಜಿ ಅಧ್ಯಕ್ಷ ಭಗೀರಥ ಜಿ, ಉಪಾಧ್ಯಕ್ಷ ಸುಂದರ ಪೂಜಾರಿ, ಕಾರ್ಯದರ್ಶಿನಿತೀಶ್ ಎಚ್, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ , ಜತೆ ಕಾರ್ಯದರ್ಶಿ ಸಂತೋಷ್ ಉಪ್ಪಾರು, ಮಹಿಳಾ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್, ಯುವಬಿಲ್ಲವ ವೇದಿಕೆಯ ಅಧ್ಯಕ್ಷರಾದ ಎಂ ಕೆ ಪ್ರಸಾದ್ , ನಿರ್ದೇಶಕರುಗಳಾದ ಉಷಾ ಶರತ್, ವಿನೋದಿನಿ ರಾಮಪ್ಪ, ರವೀಂದ್ರ ಅಮೀನ್, ಸುನೀಲ್ ಕನ್ಯಾಡಿ, ವಿಶ್ವನಾಥ ಪೂಜಾರಿ, ಜಯ ಕುಮಾರ್ ನಡ, ಚಂದ್ರಶೇಖರ, ರೂಪೇಶ್ ಧರ್ಮಸ್ಥಳ, ಅನೂಪ್ ಬಂಗೇರ, ಗ್ರಾಮ ಸಮಿತಿಯ ಅಧ್ಯಕ್ಷರುಗಳಾದ ಪುರುಷೋತ್ತಮ ಪೂಜಾರಿ ಕುಕ್ಕೇಡಿ, ಲಕ್ಷ್ಮಣ ಪೂಜಾರಿ ಲಾಯಿಲ, ಗೋಪಾಲ ಪೂಜಾರಿ ಪುದುವೆಟ್ಟು, ವಸಂತ ಮತ್ತು ಸುನಿಲ್ ಸುಲ್ಕೇರಿ, ದಿವಾಕರ ಸಾಲ್ಯಾನ್ ನಡ, ನಾಗೇಶ್ ಆದೇಲು ಉಪಸ್ಥಿತರಿದ್ದರು.

Related posts

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

Suddi Udaya

ಸವಣಾಲು ನಂದಗೋಕುಲ ಪಾರ್ಮ್ ಹೌಸ್ ನಲ್ಲಿ ಯಕ್ಷಗಾನ ತರಗತಿ ಪ್ರಾರಂಭ

Suddi Udaya

ಪ್ರಿಕೆಜಿ ವಿದ್ಯಾರ್ಥಿ ಸಮಕ್ಷ್ ನ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಗಡಿಯಾರ ಕೊಡುಗೆ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ: ಯಕ್ಷಭಾರತಿಯಿಂದ ಸಂಸ್ಕಾರ ಶಿಕ್ಷಣ ಶಿಬಿರ

Suddi Udaya
error: Content is protected !!