July 23, 2026
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಂಪೂರ್ಣ ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಅನುದಾನ ಬಿಡುಗಡೆಗೊಳಿಸುವಂತೆ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

ಬೆಳ್ತಂಗಡಿ ತಾಲೂಕಿನ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ವಾಹನ ಸವಾರರಿಗೆ ತೀವ್ರ ಸಂಕಷ್ಟ ಉಂಟಾಗಿದ್ದು ಈ ಕುರಿತಾಗಿ ಸದನದಲ್ಲಿ ಸರ್ಕಾರದ ಗಮನ ಸೆಳೆದು ತಕ್ಷಣವೇ ಈ ರಸ್ತೆಯನ್ನು ಅಭಿವೃದ್ಧಿಪಡಿಸಲು ಅನುದಾನವನ್ನು ಬಿಡುಗಡೆಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ವಿನಂತಿಸಿದರು.

ಆಗಸ್ಟ್ 22 ರಂದು ಸದನದಲ್ಲಿ ಲೋಕೋಪಯೋಗಿ ಸಚಿವರ ಅನುಪಸ್ಥಿತಿಯಲ್ಲಿ ರಾಜ್ಯದ ಗೃಹ ಸಚಿವರಾದ ಜಿ ಪರಮೇಶ್ವರ್ ಅವರು ಉತ್ತರಿಸಿ, ಮಳೆ ನಿಂತ ಕೂಡಲೇ ಅನುದಾನವನ್ನು ಒದಗಿಸಿ ಕಾಮಗಾರಿಯನ್ನು ಆರಂಭಿಸುವುದಾಗಿ ಆಶ್ವಾಸನೆ ನೀಡಿದರು.

Related posts

‌ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಮ್ ಇದರ 60ನೇ ವರ್ಷದ ವಾರ್ಷಿಕ ಹಾಗೂ ಗುರುಮಂದಿರದ ಪ್ರತಿಷ್ಠಾ ವಾರ್ಷಿಕದ ಅಂಗವಾಗಿ ಗುರುಪೂಜೆ ಹಾಗೂ ವಾರ್ಷಿಕ ಮಹಾಸಭೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

Suddi Udaya

ನಾಳ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

Suddi Udaya

ವೇಣೂರು ಎಸ್‌.ಡಿ.ಎಂ. ಐಟಿಐ ನಲ್ಲಿ ಪದವಿ ಪ್ರದಾನ ಸಮಾರಂಭ

Suddi Udaya
error: Content is protected !!