22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ : ಎಸ್.ಐ.ಟಿ ಯಿಂದ ದೂರುದಾರನ ಬಂಧನ, ಆರೋಗ್ಯ ತಪಾಸಣೆ ಬಳಿಕ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಅನಾಮಿಕ ದೂರುದಾರನನ್ನು ಆ.22 ರಂದು ಬೆಳಗ್ಗೆ 10 ಗಂಟೆಯಿಂದ ಆ.23 ರ ಬೆಳಗ್ಗಿನ ಜಾವ 5 ಗಂಟೆಯವರೆಗೆ ತೀವ್ರ ವಿಚಾರಣೆಯನ್ನು ಖದ್ದು ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ನಡೆಸಿ ಬಂಧಿಸಿದ್ದಾರೆ.

ಬುರುಡೆ ಪ್ರಕರಣದಲ್ಲಿ ಅನಾಮಿಕ ಹಾಗೂ ಎಲ್ಲರೂ ಸೇರಿ ಸುಳ್ಳು ಮಾಹಿತಿ ನೀಡಿರುವ ಆಧಾರದಲ್ಲಿ ಬಂಧಿಸಿದೆ. ಮತ್ತೊಂದೆಡೆ ಅನಾಮಿಕನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಯಿತು.

Related posts

ಎಸ್.ಡಿ.ಎಂ ಕಾಲೇಜು : ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ವೇಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಅಪೂರ್ವ ಸಮಾಗಮ “ಸ್ನೇಹ ಸಮ್ಮಿಲನ”

Suddi Udaya

ಜೆ.ಇ.ಇ.(ಬಿ.ಆರ್ಕ್) ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಬಜ್ಪೆ: ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya
error: Content is protected !!