September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ : ಎಸ್.ಐ.ಟಿ ಯಿಂದ ದೂರುದಾರನ ಬಂಧನ, ಆರೋಗ್ಯ ತಪಾಸಣೆ ಬಳಿಕ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಅನಾಮಿಕ ದೂರುದಾರನನ್ನು ಆ.22 ರಂದು ಬೆಳಗ್ಗೆ 10 ಗಂಟೆಯಿಂದ ಆ.23 ರ ಬೆಳಗ್ಗಿನ ಜಾವ 5 ಗಂಟೆಯವರೆಗೆ ತೀವ್ರ ವಿಚಾರಣೆಯನ್ನು ಖದ್ದು ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ನಡೆಸಿ ಬಂಧಿಸಿದ್ದಾರೆ.

ಬುರುಡೆ ಪ್ರಕರಣದಲ್ಲಿ ಅನಾಮಿಕ ಹಾಗೂ ಎಲ್ಲರೂ ಸೇರಿ ಸುಳ್ಳು ಮಾಹಿತಿ ನೀಡಿರುವ ಆಧಾರದಲ್ಲಿ ಬಂಧಿಸಿದೆ. ಮತ್ತೊಂದೆಡೆ ಅನಾಮಿಕನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಯಿತು.

Related posts

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಹೆಚ್.ಎಸ್ ಆಯ್ಕೆ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ನೂತನ ವಾಸ್ತವ್ಯದ ಮನೆ, ಸಭಾಭವನ ಉದ್ಘಾಟನೆ

Suddi Udaya

ಉತ್ತರ ಕನ್ನಡ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರವಾರದಲ್ಲಿ ಮೊದಲ ಜಿಲ್ಲಾ ಕಾರ್ಯಕಾರಿಣಿ ಸಭೆ

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಪದ್ಮುಂಜ ಹಾ.ಉ.ಸ‌. ಸಂಘದ ಮಾಜಿ ನಿರ್ದೇಶಕ ಪೂವನಿ ಗೌಡ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಓಡೀಲು: ದಿನಸಿ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಸೇರಿ ಇನ್ನಿತರ ವಸ್ತುಗಳ ಕಳ್ಳತನ

Suddi Udaya
error: Content is protected !!