23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ : ಎಸ್.ಐ.ಟಿ ಯಿಂದ ದೂರುದಾರನ ಬಂಧನ, ಆರೋಗ್ಯ ತಪಾಸಣೆ ಬಳಿಕ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಅನಾಮಿಕ ದೂರುದಾರನನ್ನು ಆ.22 ರಂದು ಬೆಳಗ್ಗೆ 10 ಗಂಟೆಯಿಂದ ಆ.23 ರ ಬೆಳಗ್ಗಿನ ಜಾವ 5 ಗಂಟೆಯವರೆಗೆ ತೀವ್ರ ವಿಚಾರಣೆಯನ್ನು ಖದ್ದು ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ನಡೆಸಿ ಬಂಧಿಸಿದ್ದಾರೆ.

ಬುರುಡೆ ಪ್ರಕರಣದಲ್ಲಿ ಅನಾಮಿಕ ಹಾಗೂ ಎಲ್ಲರೂ ಸೇರಿ ಸುಳ್ಳು ಮಾಹಿತಿ ನೀಡಿರುವ ಆಧಾರದಲ್ಲಿ ಬಂಧಿಸಿದೆ. ಮತ್ತೊಂದೆಡೆ ಅನಾಮಿಕನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಯಿತು.

Related posts

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರೆ

Suddi Udaya

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya

ಮೈಸೂರು ವಿಭಾಗದ ಕ್ರಿಕೆಟ್‌ನಲ್ಲಿ ಬೆಳ್ತಂಗಡಿಯ ಜಾನ್ವಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!