32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು : ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

ಬೆಳ್ತಂಗಡಿ: ಮನೆಯ ಕಾಂಪೌಂಡ್ ಗೋಡೆಯ ಸಮೀಪವಿದ್ದ ಬಾರಿ ಗಾತ್ರದ ಕಾಳಿಂಗ ಸರ್ಪವೊಂದನ್ನು ಸುರಕ್ಷಿತವಾಗಿ ಸೆರೆ ಹಿಡಿದ ಘಟನೆ ಇಂದು ಇಂದಬೆಟ್ಟು ಗ್ರಾಮದಿಂದ ವರದಿಯಾಗಿದೆ.

ಇಂದಬೆಟ್ಟು ಗ್ರಾಮದ ಇಂದಬೆಟ್ಟು ಚರ್ಚ್ ಸಮೀಪದ ವನಿತಾ ನಿಲಯ ಕರುಣಾಕರ ಎಂಬವರ ಮನೆಯ ಕಾಂಪೌಂಡ್ ಗೋಡೆಯ ಸಮೀಪದಲ್ಲಿ 12 ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಪತ್ತೆಯಾಗಿದೆ. ಇದನ್ನು ಗಮನಿಸಿದ ಮನೆಯವರು ಲಾಯಿಲದ ಸ್ನೇಕ್ ಅಶೋಕ್ ಕುಮಾರ್ ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಧಾವಿಸಿದ ಸ್ನೇಕ್ ಅಶೋಕ್ ಕುಮಾರ್ ಕಾಳಿಂಗ ಸರ್ಪವನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಅವಹೇಳನಕಾರಿ, ಆಧಾರ ರಹಿತ ವಿಡಿಯೋ ಪೋಸ್ಟ್ ಗೆ ಕೋರ್ಟ್ ತಡೆಯಾಜ್ಞೆ – ಡಿಲೀಟ್ ಗೆ ಸೂಚನೆ

Suddi Udaya

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya

ಪುದುವೆಟ್ಟು : ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಲ್ಮಂಜ ನಿವಾಸಿ ರಘು ನಿಧನ

Suddi Udaya

ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಾಜಿ ಡೆಲ್ಲಿ ಯಲ್ಲಿ ಮಾಸ್ಟರ್ ಆಫ್ ಡಿಸೈನ್ ಪದವಿ ಪಡೆದ ತೆಂಕಕಾರಂದೂರುವಿನ ಅಜಿತ್ ಕುಮಾರ್

Suddi Udaya
error: Content is protected !!