22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ: ಡಾ.ಹೆಗ್ಗಡೆ

ಧರ್ಮಸ್ಥಳ: ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಆ ಭಗವಂತ ನಮ್ಮೊಂದಿಗೆ ಇದ್ದಾರೆ ಎಂದು ಧಮ೯ಸ್ಥಳದ ಧಮಾ೯ಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.


ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿರುವ ಆರೋಪದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಬೆಳ್ತಂಗಡಿ ಕೋರ್ಟ್ ದೂರುದಾರನನ್ನು ಹತ್ತು ದಿನಗಳ ಎಸ್ ಐಟಿ ತನಿಖೆಗೆ ನೀಡಿದ್ದಾರೆ.

ಇದಾದ ಬಳಿಕ ಕ್ಷೇತ್ರದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಎಸ್‌ಐಟಿ ತನಿಖೆ ನಡೆಯುತ್ತಿರುವ ಕಾರಣ ಹೆಚ್ಚು ಮಾತನಾಡುವುದಿಲ್ಲ. ಒಂದೊಂದೇ ಸತ್ಯ ಹೊರಬರುತ್ತಿದೆ. ಸಂತಸವಾಗಿದೆ ಎಂದು ಹೇಳಿದ್ದಾರೆ.
ಈಗ ಎಲ್ಲಾ ಆರೋಪಗಳಿಂದ ತೊಳೆದಂತಾಗಿದೆ. ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ. ದೇವರ ಆಶೀರ್ವಾದ ಈ ಕ್ಷೇತ್ರದ ಮೇಲಿರಲಿದೆ. ಆ ಭಗವಂತ ನಮ್ಮೊಂದಿಗೆ ಇದ್ದಾರೆ ಎಂದು ಹೆಗ್ಗಡೆ ಹೇಳಿದ್ದಾರೆ.

Related posts

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ “MS Excel with Power BI” ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ

Suddi Udaya

ಸುಲ್ಕೇರಿ: ಇರಂತೊಟ್ಟು ಹೊಸಮನೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ,‌ ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರ

Suddi Udaya

ಸಿರಿ ಸಂಸ್ಥೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!