September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ: ಡಾ.ಹೆಗ್ಗಡೆ

ಧರ್ಮಸ್ಥಳ: ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಆ ಭಗವಂತ ನಮ್ಮೊಂದಿಗೆ ಇದ್ದಾರೆ ಎಂದು ಧಮ೯ಸ್ಥಳದ ಧಮಾ೯ಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.


ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿರುವ ಆರೋಪದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಬೆಳ್ತಂಗಡಿ ಕೋರ್ಟ್ ದೂರುದಾರನನ್ನು ಹತ್ತು ದಿನಗಳ ಎಸ್ ಐಟಿ ತನಿಖೆಗೆ ನೀಡಿದ್ದಾರೆ.

ಇದಾದ ಬಳಿಕ ಕ್ಷೇತ್ರದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಎಸ್‌ಐಟಿ ತನಿಖೆ ನಡೆಯುತ್ತಿರುವ ಕಾರಣ ಹೆಚ್ಚು ಮಾತನಾಡುವುದಿಲ್ಲ. ಒಂದೊಂದೇ ಸತ್ಯ ಹೊರಬರುತ್ತಿದೆ. ಸಂತಸವಾಗಿದೆ ಎಂದು ಹೇಳಿದ್ದಾರೆ.
ಈಗ ಎಲ್ಲಾ ಆರೋಪಗಳಿಂದ ತೊಳೆದಂತಾಗಿದೆ. ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ. ದೇವರ ಆಶೀರ್ವಾದ ಈ ಕ್ಷೇತ್ರದ ಮೇಲಿರಲಿದೆ. ಆ ಭಗವಂತ ನಮ್ಮೊಂದಿಗೆ ಇದ್ದಾರೆ ಎಂದು ಹೆಗ್ಗಡೆ ಹೇಳಿದ್ದಾರೆ.

Related posts

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಿಳಾ ಹವಾನಿಯಂತ್ರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಸುಲ್ಕೇರಿ ನಿವೃತ್ತ ಶಿಕ್ಷಕ ಕೆ.ಕೊರಗಪ್ಪ ಪೂಜಾರಿ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು: ವ್ಯುತ್ಪತ್ತಿ ಸಂಘದ ಉದ್ಘಾಟನೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ವಿಶೇಷ ಗ್ರಾಮ ಸಭೆ

Suddi Udaya

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ದ.ಕ. ಜಿಲ್ಲೆಯ 7 ಮಸೀದಿಗಳಿಗೆ ಮೃತದೇಹ ಸಂರಕ್ಷಣಾ ಫ್ರೀಝರ್ ಹಸ್ತಾಂತರ

Suddi Udaya

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

Suddi Udaya
error: Content is protected !!