22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪರಪ್ಪು ಕಿರು ಹೊಳೆಯು ಮಳೆಗೆ ಕೊಚ್ಚಿ ಹೋಗಿದ್ದು ಶಿಶಿಲ- ಅರಸಿನಮಕ್ಕಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ದುರಸ್ತಿ ಕಾರ್ಯ

ಕಳೆಂಜ: ಪರಪ್ಪು – ಕುಕ್ಕಾಜೆ ರಸ್ತೆ ಮಧ್ಯ ಭಾಗವಾದ ಪರಪ್ಪು ಎಂಬಲ್ಲಿ ಕಿರು ಹೊಳೆ ಇದ್ದು , ಇತ್ತೀಚೆಗೆ ಸುರಿದ ಧಾರಾಕಾರ ಮಳೆಗೆ ಹೊಳೆಯ ಕೆಲ ಭಾಗ ಸಂಪೂರ್ಣ ಕೊಚ್ಚಿಕೊಂಡು ಹೋಗಿ, ವಾಹನಗಳು ಸಂಚಾರಕ್ಕೆ ತೊಂದರೆಯಾಗಿತ್ತು.

ಈ ಸಂದರ್ಭದಲ್ಲಿ ಅ ಭಾಗದ ಜನರ ಒತ್ತಾಯದ ಮೇರೆಗೆ ಶಿಶಿಲ- ಅರಸಿನಮಕ್ಕಿ,ಶೌರ್ಯ, ವಿಪತ್ತು ನಿರ್ವಾಹಣ ಘಟಕದ ಸದಸ್ಯರಾದ ಹರೀಶ್ ಕುಮಾರ್ ವಳಗುಡ್ಡೆ, ಧನಂಜಯ ಗೌಡ ವಲಚ್ಚಿಲು ಇವರ ನೇತೃತ್ವದಲ್ಲಿ, ಊರವರಾದ ಕೇಶವ ಗೌಡ ವಳಗುಡ್ಡೆ, ಗುಣವರ್ಮ ಜೈನ್, ಗುರುವಪ್ಪ ನಾಯ್ಕ, ಧರ್ನಪ್ಪ ಗೌಡ ವಳಂಬಲ, ಸಹಕಾರದೊಂದಿಗೆ ರಸ್ತೆಯನ್ನ ಸಂಚಾರಕ್ಕೆ ಮುಕ್ತ ಗೊಳಿಸಲಾಗಿದೆ.

Related posts

ಸಿಯೋನ್ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಮಡಂತ್ಯಾರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

Suddi Udaya

ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಸಾವ್ಯ: ಕಂರ್ಬಲೆಕ್ಕಿ ನಿವಾಸಿ ಪುಷ್ಪ ಆಚಾರ್ಯ ನಿಧನ

Suddi Udaya
error: Content is protected !!