24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪರಪ್ಪು ಕಿರು ಹೊಳೆಯು ಮಳೆಗೆ ಕೊಚ್ಚಿ ಹೋಗಿದ್ದು ಶಿಶಿಲ- ಅರಸಿನಮಕ್ಕಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ದುರಸ್ತಿ ಕಾರ್ಯ

ಕಳೆಂಜ: ಪರಪ್ಪು – ಕುಕ್ಕಾಜೆ ರಸ್ತೆ ಮಧ್ಯ ಭಾಗವಾದ ಪರಪ್ಪು ಎಂಬಲ್ಲಿ ಕಿರು ಹೊಳೆ ಇದ್ದು , ಇತ್ತೀಚೆಗೆ ಸುರಿದ ಧಾರಾಕಾರ ಮಳೆಗೆ ಹೊಳೆಯ ಕೆಲ ಭಾಗ ಸಂಪೂರ್ಣ ಕೊಚ್ಚಿಕೊಂಡು ಹೋಗಿ, ವಾಹನಗಳು ಸಂಚಾರಕ್ಕೆ ತೊಂದರೆಯಾಗಿತ್ತು.

ಈ ಸಂದರ್ಭದಲ್ಲಿ ಅ ಭಾಗದ ಜನರ ಒತ್ತಾಯದ ಮೇರೆಗೆ ಶಿಶಿಲ- ಅರಸಿನಮಕ್ಕಿ,ಶೌರ್ಯ, ವಿಪತ್ತು ನಿರ್ವಾಹಣ ಘಟಕದ ಸದಸ್ಯರಾದ ಹರೀಶ್ ಕುಮಾರ್ ವಳಗುಡ್ಡೆ, ಧನಂಜಯ ಗೌಡ ವಲಚ್ಚಿಲು ಇವರ ನೇತೃತ್ವದಲ್ಲಿ, ಊರವರಾದ ಕೇಶವ ಗೌಡ ವಳಗುಡ್ಡೆ, ಗುಣವರ್ಮ ಜೈನ್, ಗುರುವಪ್ಪ ನಾಯ್ಕ, ಧರ್ನಪ್ಪ ಗೌಡ ವಳಂಬಲ, ಸಹಕಾರದೊಂದಿಗೆ ರಸ್ತೆಯನ್ನ ಸಂಚಾರಕ್ಕೆ ಮುಕ್ತ ಗೊಳಿಸಲಾಗಿದೆ.

Related posts

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿಗೆ ಶೇ.98 ಫಲಿತಾಂಶ

Suddi Udaya

ಸ್ಪಂದನಾ ಸೇವಾ ಸಂಘದ 116ನೇ ಸೇವಾ ಯೋಜನೆಯ ಧನಸಹಾಯ ವಿತರಣೆ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲು

Suddi Udaya
error: Content is protected !!