25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪರಪ್ಪು ಕಿರು ಹೊಳೆಯು ಮಳೆಗೆ ಕೊಚ್ಚಿ ಹೋಗಿದ್ದು ಶಿಶಿಲ- ಅರಸಿನಮಕ್ಕಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ದುರಸ್ತಿ ಕಾರ್ಯ

ಕಳೆಂಜ: ಪರಪ್ಪು – ಕುಕ್ಕಾಜೆ ರಸ್ತೆ ಮಧ್ಯ ಭಾಗವಾದ ಪರಪ್ಪು ಎಂಬಲ್ಲಿ ಕಿರು ಹೊಳೆ ಇದ್ದು , ಇತ್ತೀಚೆಗೆ ಸುರಿದ ಧಾರಾಕಾರ ಮಳೆಗೆ ಹೊಳೆಯ ಕೆಲ ಭಾಗ ಸಂಪೂರ್ಣ ಕೊಚ್ಚಿಕೊಂಡು ಹೋಗಿ, ವಾಹನಗಳು ಸಂಚಾರಕ್ಕೆ ತೊಂದರೆಯಾಗಿತ್ತು.

ಈ ಸಂದರ್ಭದಲ್ಲಿ ಅ ಭಾಗದ ಜನರ ಒತ್ತಾಯದ ಮೇರೆಗೆ ಶಿಶಿಲ- ಅರಸಿನಮಕ್ಕಿ,ಶೌರ್ಯ, ವಿಪತ್ತು ನಿರ್ವಾಹಣ ಘಟಕದ ಸದಸ್ಯರಾದ ಹರೀಶ್ ಕುಮಾರ್ ವಳಗುಡ್ಡೆ, ಧನಂಜಯ ಗೌಡ ವಲಚ್ಚಿಲು ಇವರ ನೇತೃತ್ವದಲ್ಲಿ, ಊರವರಾದ ಕೇಶವ ಗೌಡ ವಳಗುಡ್ಡೆ, ಗುಣವರ್ಮ ಜೈನ್, ಗುರುವಪ್ಪ ನಾಯ್ಕ, ಧರ್ನಪ್ಪ ಗೌಡ ವಳಂಬಲ, ಸಹಕಾರದೊಂದಿಗೆ ರಸ್ತೆಯನ್ನ ಸಂಚಾರಕ್ಕೆ ಮುಕ್ತ ಗೊಳಿಸಲಾಗಿದೆ.

Related posts

ಪೆರಿಂಜೆ : ಭಗವಾನ್ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ಮಂಗಲಪ್ರವಚನ

Suddi Udaya

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

Suddi Udaya

ಬೆಂಗಳೂರು ಟೆಕ್ಸಸ್ ಕಂಪನಿ ಯಿಂದ ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಬೆಳ್ತಂಗಡಿ 47ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಉದ್ಘಾಟನೆ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಆಶ್ರಯದಲ್ಲಿ “ಮೊಸರು ಕುಡಿಕೆ ಉತ್ಸವ”ದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮದ್ದಡ್ಕ: ಬಲ್ಕತ್ಯಾರು ನಿವಾಸಿ ಶಾಮಣ್ಣ ನಾಯಕ್ ನಿಧನ

Suddi Udaya
error: Content is protected !!