25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಜಿರೆ ಪಿಎಂಶ್ರೀ ಶಾಲೆಯಲ್ಲಿ ಹದಿಹರೆಯದವರ ಮಾಹಿತಿ ಶಿಬಿರ

ಬಜಿರೆ: ಇಲ್ಲಿಯ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆಯಲ್ಲಿ ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಕುರಿತು ಮಾಹಿತಿ ಕಾರ್ಯಾಗಾರವು ಜರುಗಿತು.

ಕಾರ್ಯಕ್ರಮದಲ್ಲಿ ವೇಣೂರು ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್, ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್ ಪಿ., ತಾಯಂದಿರ ಸಮಿತಿ ಅಧ್ಯಕ್ಷೆ ಜಯಶ್ರೀ, ಎಸ್‌ಡಿಎಂಸಿಯ ಸದಸ್ಯರು, ತಾಯಂದಿರ ಸಮಿತಿಯ ಸದಸ್ಯರು ಎಸ್‌ಬಿಸಿಯ ಸದಸ್ಯರು, ಕ್ಷೇತ್ರ, ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಸಿಸ್ಟರ್, ಮುಖ್ಯಶಿಕ್ಷಕಿ ಕಮಲಾಜಿ ಎಸ್. ಜೈನ್, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಸಂದರ್ಭ ಇಲಾಖೆಯು ಒದಗಿಸುವ ಉಚಿತ ಸಮವಸ್ತ್ರದೊಂದಿಗೆ ಶಾಲೆಯ ಪೋಷಕರ ಒತ್ತಾಸೆಯಂತೆ ಒಂದು ಜೊತೆ ಆಕರ್ಷಕ ಸಮವಸ್ತ್ರದ ವ್ಯವಸ್ಥೆಯನ್ನು ಆರ್ಥಿಕವಾಗಿ ಹಿಂದುಳಿದ 16 ವಿದ್ಯಾರ್ಥಿಗಳಿಗೆ ತಾಯಂದಿರ ಸಮಿತಿಯ ದಾನಿಗಳ ಸಹಕಾರದಿಂದ ಈ ಪ್ರತ್ಯೇಕ ಸಮವಸ್ತ್ರವನ್ನು ಒದಗಿಸಿ ವಿತರಿಸಲಾಯಿತು.


ತಾಯಂದಿರ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಸವಿತಾ ಸ್ವಾಗತಿಸಿ, ಸದಸ್ಯೆ ರಜನಿ ವಂದಿಸಿದರು. ಮೀನಾ ಸಂಘದ ಅಧ್ಯಕ್ಷೆ ಕ್ಷಮಾ ಕಾರ್ಯಕ್ರಮ ನಿರೂಪಿಸಿದರು.

Related posts

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ -8 ಸ್ಥಾನ, ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳಿಗೆ-4 ಸ್ಥಾನ

Suddi Udaya

ಡಿ. 23-24: ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ”

Suddi Udaya

ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆಯೊಡ್ಡಿದ ಆರೋಪ, ಆನಂದ ಆಚಾರ್ಯ ಎಂಬಾತನ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಳದಂಗಡಿ: ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರ ನಿವಾಸಕ್ಕೆ ಭೇಟಿ ನೀಡಿದ ಲಾವಣ್ಯ ಬಳ್ಳಾಲ್

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಶ್ರೀ ಗುರು ಸಾಲಗಾರರ ಮರಣ ನಿಧಿ ವಿತರಣೆ

Suddi Udaya

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!