37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರು ಜಯಂತಿಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮಹಿಳಾ ಬಿಲ್ಲವ ವೇದಿಕೆ ಇವರ ಜಂಟಿ ಆಶ್ರಯದಲ್ಲಿ, ಸೆ. 07 ರಂದು ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಗುರುಜಯಂತಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು, ಸಂಘದ ಮಾಜಿ ಅಧ್ಯಕ್ಷ ಪೀತಾಂಬಾರ ಹೆರಾಜೆ ರವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಮಾಜಿ ಅಧ್ಯಕ್ಷ ಭಗೀರಥ ಜಿ, ಉಪಾಧ್ಯಕ್ಷ ಸುಂದರ ಪೂಜಾರಿ, ಕಾರ್ಯದರ್ಶಿನಿತೀಶ್ ಎಚ್, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ , ಜತೆ ಕಾರ್ಯದರ್ಶಿ ಸಂತೋಷ್ ಉಪ್ಪಾರು, ಮಹಿಳಾ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್, ಯುವಬಿಲ್ಲವ ವೇದಿಕೆಯ ಅಧ್ಯಕ್ಷರಾದ ಎಂ ಕೆ ಪ್ರಸಾದ್ , ನಿರ್ದೇಶಕರುಗಳಾದ ಉಷಾ ಶರತ್, ವಿನೋದಿನಿ ರಾಮಪ್ಪ, ರವೀಂದ್ರ ಅಮೀನ್, ಸುನೀಲ್ ಕನ್ಯಾಡಿ, ವಿಶ್ವನಾಥ ಪೂಜಾರಿ, ಜಯ ಕುಮಾರ್ ನಡ, ಚಂದ್ರಶೇಖರ, ರೂಪೇಶ್ ಧರ್ಮಸ್ಥಳ, ಅನೂಪ್ ಬಂಗೇರ, ಗ್ರಾಮ ಸಮಿತಿಯ ಅಧ್ಯಕ್ಷರುಗಳಾದ ಪುರುಷೋತ್ತಮ ಪೂಜಾರಿ ಕುಕ್ಕೇಡಿ, ಲಕ್ಷ್ಮಣ ಪೂಜಾರಿ ಲಾಯಿಲ, ಗೋಪಾಲ ಪೂಜಾರಿ ಪುದುವೆಟ್ಟು, ವಸಂತ ಮತ್ತು ಸುನಿಲ್ ಸುಲ್ಕೇರಿ, ದಿವಾಕರ ಸಾಲ್ಯಾನ್ ನಡ, ನಾಗೇಶ್ ಆದೇಲು ಉಪಸ್ಥಿತರಿದ್ದರು.

Related posts

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ” ಗೌರವ ಪುರಸ್ಕಾರ ಪ್ರಧಾನ ಮಾಡಿ ಆಶೀರ್ವದಿಸಿದ ಯತಿ ವರೇಣ್ಯರು

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

Suddi Udaya

ಉಜಿರೆ ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya
error: Content is protected !!