22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರು ಜಯಂತಿಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮಹಿಳಾ ಬಿಲ್ಲವ ವೇದಿಕೆ ಇವರ ಜಂಟಿ ಆಶ್ರಯದಲ್ಲಿ, ಸೆ. 07 ರಂದು ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಗುರುಜಯಂತಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು, ಸಂಘದ ಮಾಜಿ ಅಧ್ಯಕ್ಷ ಪೀತಾಂಬಾರ ಹೆರಾಜೆ ರವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಮಾಜಿ ಅಧ್ಯಕ್ಷ ಭಗೀರಥ ಜಿ, ಉಪಾಧ್ಯಕ್ಷ ಸುಂದರ ಪೂಜಾರಿ, ಕಾರ್ಯದರ್ಶಿನಿತೀಶ್ ಎಚ್, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ , ಜತೆ ಕಾರ್ಯದರ್ಶಿ ಸಂತೋಷ್ ಉಪ್ಪಾರು, ಮಹಿಳಾ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್, ಯುವಬಿಲ್ಲವ ವೇದಿಕೆಯ ಅಧ್ಯಕ್ಷರಾದ ಎಂ ಕೆ ಪ್ರಸಾದ್ , ನಿರ್ದೇಶಕರುಗಳಾದ ಉಷಾ ಶರತ್, ವಿನೋದಿನಿ ರಾಮಪ್ಪ, ರವೀಂದ್ರ ಅಮೀನ್, ಸುನೀಲ್ ಕನ್ಯಾಡಿ, ವಿಶ್ವನಾಥ ಪೂಜಾರಿ, ಜಯ ಕುಮಾರ್ ನಡ, ಚಂದ್ರಶೇಖರ, ರೂಪೇಶ್ ಧರ್ಮಸ್ಥಳ, ಅನೂಪ್ ಬಂಗೇರ, ಗ್ರಾಮ ಸಮಿತಿಯ ಅಧ್ಯಕ್ಷರುಗಳಾದ ಪುರುಷೋತ್ತಮ ಪೂಜಾರಿ ಕುಕ್ಕೇಡಿ, ಲಕ್ಷ್ಮಣ ಪೂಜಾರಿ ಲಾಯಿಲ, ಗೋಪಾಲ ಪೂಜಾರಿ ಪುದುವೆಟ್ಟು, ವಸಂತ ಮತ್ತು ಸುನಿಲ್ ಸುಲ್ಕೇರಿ, ದಿವಾಕರ ಸಾಲ್ಯಾನ್ ನಡ, ನಾಗೇಶ್ ಆದೇಲು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

Suddi Udaya

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಪಡಂಗಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕೊಯ್ಯೂರು : ಮಲೆಕುಡಿಯರ ಸಂಘ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂತನ ಭಜನಾ ಮಂದಿರ ನಿರ್ಮಾಣದ ಸಮಿತಿ ರಚನೆ

Suddi Udaya

ಹರೀಶ್ ಪೂಂಜರವರ ಗೆಲುವಿಗಾಗಿ ಅಭಿಮಾನಿಗಳಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆಯ ಸಂಕಲ್ಪ

Suddi Udaya
error: Content is protected !!