July 23, 2026
ನಿಧನವರದಿ

ಬೆಳ್ತಂಗಡಿ: ಹಿರಿಯ ವಕೀಲ ಶ್ರೀಧರ ಗೌಡ ನಿಧನ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ನಿವಾಸಿ ಹಿರಿಯ ವಕೀಲರಾದ ಶ್ರೀಧರ ಗೌಡ(63ವ) ರವರು ಅನಾರೋಗ್ಯದಿಂದ ಇಂದು (ಆ.23ರಂದು) ನಿಧನರಾದರು.

ಇವರು ಬೆಳ್ತಂಗಡಿಯ ವಕೀಲ ಈಶ್ವರ ಭಟ್ ಹಾಗೂ ಪುತ್ತೂರಿನ ಹಿರಿಯ ವಕೀಲರಾಗಿದ್ದ ಶಿವರಾಮ್ ಗೌಡ ರ ಬಳಿ ಜೂನಿಯರ್ ವಕೀಲರಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದ್ದು, ವಕೀಲರಾಗಿ 36 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿರುತ್ತಾರೆ.

ಮೃತರು ಪತ್ನಿ ವಿದ್ಯಾ ಹಾಗೂ ಮಗಳಾದ ವೈಷ್ಣವಿ ಹಾಗೂ ಬಂಧುವರ್ಗದವರನ್ನು ಅಗಲಿರುತ್ತಾರೆ. ಇವರ ನಿಧನಕ್ಕೆ ಬೆಳ್ತಂಗಡಿ ವಕೀಲರ ಸಂಘ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದೆ.

Related posts

ಅಂಡಿಂಜೆ ಗ್ರಾ.ಪಂ. ಸದಸ್ಯೆ ಶೋಭಾ ನಾಯ್ಕ್ ಅಸೌಖ್ಯದಿಂದ ನಿಧನ

Suddi Udaya

ಶುಭ ಕಾರ್ಯಕ್ರಮಕ್ಕೆ ಹೋಗಿ ಹಿಂತಿರುಗಿದಾಗ ನಾಲ್ಕೂರು ಬೊಕ್ಕಸ ಬಳಿ ಬೈಕ್ ಸ್ಕಿಡ್ : ಗಂಭೀರ ಗಾಯಗೊಂಡ ಮಹಿಳೆ ಸಾವು

Suddi Udaya

ಉಜಿರೆಯಲ್ಲಿ ಅಜಾಗರೂಕತೆಯಿಂದ ಕಾರು ಚಾಲನೆ; ಸ್ಕೂಟರ್ ಗೆ ಡಿಕ್ಕಿ, ಯುವತಿಗೆ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ಜಿಲ್ಲಾ ಮಟ್ಟದ ಭಾರತ್ ಸ್ಕೌಟ್ಸ್, ಗೈಡ್ಸ್ ಪ್ರತಿಭಾ ಕಲೋತ್ಸವ: ವಾಣಿ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಎಸ್.ಡಿ.ಎಂ ಅ. ಸೆಕೆಂಡರಿ ಶಾಲಾ ನೂತನ ಮುಖ್ಯೋಪಾಧ್ಯಾಯರಾಗಿ ವಿದ್ಯಾ ಟಿ. ಭಡ್ತಿ

Suddi Udaya

ಸೋಣ0ದೂರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya
error: Content is protected !!