25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆ: ಮಡಂತ್ಯಾರು ನಿಯತಿ ನೃತ್ಯ ನಿಕೇತನ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಮಡಂತ್ಯಾರು : ಗಂಗೂಬಾಯಿ ಹಾನಗಲ್ ವಿಶ್ವ ವಿದ್ಯಾನಿಲಯದ 2025ನೇ ಸಾಲಿನಲ್ಲಿ ನಡೆಸಲಾದ ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ನಿಯತಿ ನೃತ್ಯ ನಿಕೇತನ ಮಡಂತ್ಯಾರು ಇದರ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಹಾಜರಾದ 24 ವಿದ್ಯಾರ್ಥಿನಿಯರಲ್ಲಿ ಎಲ್ಲರೂ ಪ್ರಥಮ ದರ್ಜೆ ಯಲ್ಲಿ ಉತ್ತೀರ್ಣರಾಗಿದ್ದಾರೆ.
10 ವಿದ್ಯಾರ್ಥಿನಿಯರು ಶೇಕಡಾ 90 ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ ಹಾಗೂ 20 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ..
ಸಂಸ್ಥೆಯ ವಿದ್ಯಾರ್ಥಿಗಳಾದ ಶಾರ್ವರಿ, ಶಾನ್ವಿ, ಪ್ರಣಿತಾ, ಸಿಂಚನ, ಧಾತ್ರಿ,ಸಮೃದ್ಧಿ, ರಿತಾ , ಹವನ, ರಶ್ಮಿ, ಅಕ್ಷಯ ಗೋಖಲೆ, ಶ್ರೀರಕ್ಷಾ,ಭೂಮಿಕಾ,ಪ್ರವಿತ, ಸಮನ್ವಿ, ರಿತಿಕಾ, ಭಾರ್ಗವಿ,ವೈಷ್ಣವಿ, ಕೇಷ್ಣಿ, ಗಣ್ಯಶ್ರೀ, ಶ್ರೀನಿಕ, ಪ್ರಾಪ್ತ, ಹಂಸಿಕಾ, ಆಧ್ಯ, ಕೃತಿ
ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಇವರಿಗೆ ನಿಯತಿ ನೃತ್ಯ ನಿಕೇತನ ದ ನಿರ್ದೇಶಕಿ ವಿದುಷಿ ನಿಶಾ ಪ್ರಸಾದ್ ತರಬೇತಿ ನೀಡಿದ್ದಾರೆ.

Related posts

ತಣ್ಣೀರುಪಂತ: ಪಾಲೇದು ಮಹಮ್ಮಾಯಿ ದೇವಿಯ ಅಂಗಾರ ಪೂಜೆ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಕೂಟ: ಬೆಳ್ತಂಗಡಿ ಶೊರಿನ್ ರಿಯೊ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ವತಿಯಿಂದ ವಿಶೇಷ ಪೂಜೆ

Suddi Udaya

ಉಜಿರೆ ಎಸ್. ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಶ್ರೇಯಸ್ ಕುಮಾರ್ ಭೇಟಿ

Suddi Udaya
error: Content is protected !!