24 C
ಪುತ್ತೂರು, ಬೆಳ್ತಂಗಡಿ
June 8, 2026
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಂಪೂರ್ಣ ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಅನುದಾನ ಬಿಡುಗಡೆಗೊಳಿಸುವಂತೆ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

ಬೆಳ್ತಂಗಡಿ ತಾಲೂಕಿನ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ವಾಹನ ಸವಾರರಿಗೆ ತೀವ್ರ ಸಂಕಷ್ಟ ಉಂಟಾಗಿದ್ದು ಈ ಕುರಿತಾಗಿ ಸದನದಲ್ಲಿ ಸರ್ಕಾರದ ಗಮನ ಸೆಳೆದು ತಕ್ಷಣವೇ ಈ ರಸ್ತೆಯನ್ನು ಅಭಿವೃದ್ಧಿಪಡಿಸಲು ಅನುದಾನವನ್ನು ಬಿಡುಗಡೆಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ವಿನಂತಿಸಿದರು.

ಆಗಸ್ಟ್ 22 ರಂದು ಸದನದಲ್ಲಿ ಲೋಕೋಪಯೋಗಿ ಸಚಿವರ ಅನುಪಸ್ಥಿತಿಯಲ್ಲಿ ರಾಜ್ಯದ ಗೃಹ ಸಚಿವರಾದ ಜಿ ಪರಮೇಶ್ವರ್ ಅವರು ಉತ್ತರಿಸಿ, ಮಳೆ ನಿಂತ ಕೂಡಲೇ ಅನುದಾನವನ್ನು ಒದಗಿಸಿ ಕಾಮಗಾರಿಯನ್ನು ಆರಂಭಿಸುವುದಾಗಿ ಆಶ್ವಾಸನೆ ನೀಡಿದರು.

Related posts

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

Suddi Udaya

ಮಾನವನ ವರ್ತನೆಯಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ ಮತ್ತು ಭವಿಷ್ಯ: ಅಂತಾರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ- ಕಲ್ಲೇರಿ ಶಾಖೆಯ ಸ್ವ-ಸಹಾಯ ಸಂಘಗಳ ಉದ್ಘಾಟನೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ಅಗಲುವಿಕೆಗೆ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಸಂತಾಪ

Suddi Udaya

ಮಾಲಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

Suddi Udaya

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೀದಿ ನಾಯಿ ಕಡಿತದ ಮತ್ತು ರೇಬಿಸ್ ರೋಗದ ಬಗ್ಗೆ ಮಾಹಿತಿ

Suddi Udaya
error: Content is protected !!