30 C
ಪುತ್ತೂರು, ಬೆಳ್ತಂಗಡಿ
March 6, 2026
ಪ್ರಮುಖ ಸುದ್ದಿ

ಸುಲ್ಕೇರಿಮೊಗ್ರು: ಅಡಿಕೆ ತೋಟದಲ್ಲಿ ಜಾಷಧಿ ಸಿಂಪಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಜಾರಿ ಬಿದ್ದು ಮೃತ್ಯು

ಬೆಳ್ತಂಗಡಿ: ಅಡಿಕೆ ಮರವೇರಿ ಜಾಷಧ ಸಿಂಪಡಿಸುತ್ತಿದ್ದ ವ್ಯಕ್ತಿಯೋರ್ವ ಕಾಲು ಜಾರಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಆ.22ರಂದು ಸಲ್ಕೇರಿಮೊಗ್ರುನಲ್ಲಿ ಸಂಭವಿಸಿದೆ.

ಸುಲ್ಕೇರಿ ಮೊಗ್ರು ಗ್ರಾಮದ ಹಿತ್ತಿಲು ಮನೆ ಗಂಗಯ್ಯ ನಾಯ್ಕ(62ವ), ಮೃತ ಪಟ್ಟವರು.ಗಂಗಯ್ಯ ನಾಯ್ಕ ಎಂಬವರು ಆ. 22ರಂದು 12.45ಕ್ಕೆ ತಮ್ಮ ಅಡಿಕೆ ತೋಟದಲ್ಲಿ ಪುತ್ರ ಪ್ರದೀಪ್ ಜೊತೆ ಜಾಷಧಿ ಸಿಂಪಡಣೆಗೆ ತಯಾರಿ ನಡೆಸಿ, ಗಂಗಯ್ಯ ನಾಯ್ಕ ಅವರು ಅಡಿಕೆ ತೋಟದಲ್ಲಿ ಅಡಿಕೆ ಮರಕ್ಕೆ ಹತ್ತಿ ಮದ್ದು ಸಿಂಪಡಿಸುತ್ತಿರುವ ಸಮಯ ಆಕಸ್ಮಿಕವಾಗಿ ಕಾಲು ಜಾರಿ ಸುಮಾರು 30 ಅಡಿ ಎತ್ತರದಿಂದ ಕೆಳಗೆ ಕವುಚಿ ಬಿದ್ದರೆನ್ನಲಾಗಿದೆ. ಪ್ರಜ್ಞಾಹೀನರಾಗಿದ್ದವರನ್ನು ಪುತ್ರ ಪ್ರದೀಪ್ ಮತ್ತಿತರರು ಸೇರಿ ಎತ್ತಿ ಉಪಚರಿಸಿ, ಅಂಬುಲೆನ್ಸ್‌ ವಾಹನವೊಂದರಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರುಸಂಜೆ ಮೃತಪಟ್ಟದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya

ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ಮೌಲ್ಯಮಾಪನದಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಪದ್ಮುಂಜ ಸಹಕಾರ ಸಂಘದ ಮಹಾಸಭೆ : ಸಾಧಕರಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ

Suddi Udaya

ಟೆಲಿಗ್ರಾಂನಲ್ಲಿ ಬೆದರಿಸಿ ಹಣ ವಸೂಲಿಗೈದ ವಂಚಕ ಈಗ ಜೈಲಿನಲ್ಲಿ: ಆರೋಪಿಯನ್ನು ಕೆಲವೇ ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಪತ್ತೆ ಹಚ್ಚಿದ ವೇಣೂರು ಪೊಲೀಸರು

Suddi Udaya
error: Content is protected !!