July 23, 2026
ಪ್ರಮುಖ ಸುದ್ದಿ

ಸುಲ್ಕೇರಿಮೊಗ್ರು: ಅಡಿಕೆ ತೋಟದಲ್ಲಿ ಜಾಷಧಿ ಸಿಂಪಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಜಾರಿ ಬಿದ್ದು ಮೃತ್ಯು

ಬೆಳ್ತಂಗಡಿ: ಅಡಿಕೆ ಮರವೇರಿ ಜಾಷಧ ಸಿಂಪಡಿಸುತ್ತಿದ್ದ ವ್ಯಕ್ತಿಯೋರ್ವ ಕಾಲು ಜಾರಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಆ.22ರಂದು ಸಲ್ಕೇರಿಮೊಗ್ರುನಲ್ಲಿ ಸಂಭವಿಸಿದೆ.

ಸುಲ್ಕೇರಿ ಮೊಗ್ರು ಗ್ರಾಮದ ಹಿತ್ತಿಲು ಮನೆ ಗಂಗಯ್ಯ ನಾಯ್ಕ(62ವ), ಮೃತ ಪಟ್ಟವರು.ಗಂಗಯ್ಯ ನಾಯ್ಕ ಎಂಬವರು ಆ. 22ರಂದು 12.45ಕ್ಕೆ ತಮ್ಮ ಅಡಿಕೆ ತೋಟದಲ್ಲಿ ಪುತ್ರ ಪ್ರದೀಪ್ ಜೊತೆ ಜಾಷಧಿ ಸಿಂಪಡಣೆಗೆ ತಯಾರಿ ನಡೆಸಿ, ಗಂಗಯ್ಯ ನಾಯ್ಕ ಅವರು ಅಡಿಕೆ ತೋಟದಲ್ಲಿ ಅಡಿಕೆ ಮರಕ್ಕೆ ಹತ್ತಿ ಮದ್ದು ಸಿಂಪಡಿಸುತ್ತಿರುವ ಸಮಯ ಆಕಸ್ಮಿಕವಾಗಿ ಕಾಲು ಜಾರಿ ಸುಮಾರು 30 ಅಡಿ ಎತ್ತರದಿಂದ ಕೆಳಗೆ ಕವುಚಿ ಬಿದ್ದರೆನ್ನಲಾಗಿದೆ. ಪ್ರಜ್ಞಾಹೀನರಾಗಿದ್ದವರನ್ನು ಪುತ್ರ ಪ್ರದೀಪ್ ಮತ್ತಿತರರು ಸೇರಿ ಎತ್ತಿ ಉಪಚರಿಸಿ, ಅಂಬುಲೆನ್ಸ್‌ ವಾಹನವೊಂದರಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರುಸಂಜೆ ಮೃತಪಟ್ಟದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಹಾಸನ ಎಸ್‌ಡಿಎಂ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಿಂದ ಚಲಿಸುತ್ತಿದ್ದ ರೈಲಿನಲ್ಲಿ ಸುರಕ್ಷಿತ ಹೆರಿಗೆ

Suddi Udaya

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

Suddi Udaya

ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ

Suddi Udaya

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೋಡಿನಂತಿರುವ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ : ಭಯಾನಕ ಗುಂಡಿಗಳಿಗೆ ತೇಪೆ ಕಾರ್ಯ

Suddi Udaya

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!