ಪ್ರಮುಖ ಸುದ್ದಿ

ಸುಲ್ಕೇರಿಮೊಗ್ರು: ಅಡಿಕೆ ತೋಟದಲ್ಲಿ ಜಾಷಧಿ ಸಿಂಪಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಜಾರಿ ಬಿದ್ದು ಮೃತ್ಯು

ಬೆಳ್ತಂಗಡಿ: ಅಡಿಕೆ ಮರವೇರಿ ಜಾಷಧ ಸಿಂಪಡಿಸುತ್ತಿದ್ದ ವ್ಯಕ್ತಿಯೋರ್ವ ಕಾಲು ಜಾರಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಆ.22ರಂದು ಸಲ್ಕೇರಿಮೊಗ್ರುನಲ್ಲಿ ಸಂಭವಿಸಿದೆ.

ಸುಲ್ಕೇರಿ ಮೊಗ್ರು ಗ್ರಾಮದ ಹಿತ್ತಿಲು ಮನೆ ಗಂಗಯ್ಯ ನಾಯ್ಕ(62ವ), ಮೃತ ಪಟ್ಟವರು.ಗಂಗಯ್ಯ ನಾಯ್ಕ ಎಂಬವರು ಆ. 22ರಂದು 12.45ಕ್ಕೆ ತಮ್ಮ ಅಡಿಕೆ ತೋಟದಲ್ಲಿ ಪುತ್ರ ಪ್ರದೀಪ್ ಜೊತೆ ಜಾಷಧಿ ಸಿಂಪಡಣೆಗೆ ತಯಾರಿ ನಡೆಸಿ, ಗಂಗಯ್ಯ ನಾಯ್ಕ ಅವರು ಅಡಿಕೆ ತೋಟದಲ್ಲಿ ಅಡಿಕೆ ಮರಕ್ಕೆ ಹತ್ತಿ ಮದ್ದು ಸಿಂಪಡಿಸುತ್ತಿರುವ ಸಮಯ ಆಕಸ್ಮಿಕವಾಗಿ ಕಾಲು ಜಾರಿ ಸುಮಾರು 30 ಅಡಿ ಎತ್ತರದಿಂದ ಕೆಳಗೆ ಕವುಚಿ ಬಿದ್ದರೆನ್ನಲಾಗಿದೆ. ಪ್ರಜ್ಞಾಹೀನರಾಗಿದ್ದವರನ್ನು ಪುತ್ರ ಪ್ರದೀಪ್ ಮತ್ತಿತರರು ಸೇರಿ ಎತ್ತಿ ಉಪಚರಿಸಿ, ಅಂಬುಲೆನ್ಸ್‌ ವಾಹನವೊಂದರಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರುಸಂಜೆ ಮೃತಪಟ್ಟದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಣಿಯೂರು ಗ್ರಾ. ಪಂ. ಸಭಾಭವನ, ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ಹಾಗೂ ಪದ್ಮುಂಜ ಅಂಗನವಾಡಿ ಕೇಂದ್ರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಂಭ್ರಮದ ಜಾತ್ರೋತ್ಸವ

Suddi Udaya

ಬೆಳ್ತಂಗಡಿ: ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಇಂಜಿನಿಯರ್ ತಮ್ಮನ ಗೌಡ ಪಾಟೀಲ್ ಅವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಸೇವಾ ನಿವೃತ್ತಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!