32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಡುಪಿ-ಉಜಿರೆ ರಸ್ತೆಯುದ್ದಕ್ಕೂ ಮಹೇಶ್ ಶೆಟ್ಟಿ ತಿಮರೋಡಿಗೆ ಅಭಿಮಾನಿಗಳಿಂದ ಭವ್ಯ ಸ್ವಾಗತ

ಉಜಿರೆ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಉಡುಪಿ ನ್ಯಾಯಾಲಯವು ಇಂದು ಸಂಜೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುತ್ತದೆ.

ಜಾಮೀನು ಮಂಜೂರುಗೊಂಡ ಬಳಿಕ ಉಡುಪಿಯಿಂದ ಉಜಿರೆಯತ್ತ ಹೊರಟ ಮಹೇಶ್ ಶೆಟ್ಟಿಯವರಿಗೆ ನಾರಾವಿ, ಅಳದಂಗಡಿ, ಬೆಳ್ತಂಗಡಿ, ಲಾಯಿಲ, ಉಜಿರೆಯ ರಸ್ತೆಯ ಉದ್ದಕ್ಕೂ ನೂರಾರು ಕಾರ್ಯಕರ್ತರುಗಳು, ಅಭಿಮಾನಿಗಳು ಭವ್ಯವಾದ ಸ್ವಾಗತವನ್ನು ಕೋರಿ, ಘೋಷಣೆಗಳನ್ನು ಹಾಕಿದರು.

Related posts

ಉಜಿರೆ ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ತಯಾರಿ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು

Suddi Udaya

ಭೀಕರ ರಸ್ತೆ ಅಪಘಾತ: ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya

ಪುದುವೆಟ್ಟು ಶ್ರೀ .ಧ.ಮಂ.ಅನುದಾನಿತ .ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!