37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪರಪ್ಪು ಕಿರು ಹೊಳೆಯು ಮಳೆಗೆ ಕೊಚ್ಚಿ ಹೋಗಿದ್ದು ಶಿಶಿಲ- ಅರಸಿನಮಕ್ಕಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ದುರಸ್ತಿ ಕಾರ್ಯ

ಕಳೆಂಜ: ಪರಪ್ಪು – ಕುಕ್ಕಾಜೆ ರಸ್ತೆ ಮಧ್ಯ ಭಾಗವಾದ ಪರಪ್ಪು ಎಂಬಲ್ಲಿ ಕಿರು ಹೊಳೆ ಇದ್ದು , ಇತ್ತೀಚೆಗೆ ಸುರಿದ ಧಾರಾಕಾರ ಮಳೆಗೆ ಹೊಳೆಯ ಕೆಲ ಭಾಗ ಸಂಪೂರ್ಣ ಕೊಚ್ಚಿಕೊಂಡು ಹೋಗಿ, ವಾಹನಗಳು ಸಂಚಾರಕ್ಕೆ ತೊಂದರೆಯಾಗಿತ್ತು.

ಈ ಸಂದರ್ಭದಲ್ಲಿ ಅ ಭಾಗದ ಜನರ ಒತ್ತಾಯದ ಮೇರೆಗೆ ಶಿಶಿಲ- ಅರಸಿನಮಕ್ಕಿ,ಶೌರ್ಯ, ವಿಪತ್ತು ನಿರ್ವಾಹಣ ಘಟಕದ ಸದಸ್ಯರಾದ ಹರೀಶ್ ಕುಮಾರ್ ವಳಗುಡ್ಡೆ, ಧನಂಜಯ ಗೌಡ ವಲಚ್ಚಿಲು ಇವರ ನೇತೃತ್ವದಲ್ಲಿ, ಊರವರಾದ ಕೇಶವ ಗೌಡ ವಳಗುಡ್ಡೆ, ಗುಣವರ್ಮ ಜೈನ್, ಗುರುವಪ್ಪ ನಾಯ್ಕ, ಧರ್ನಪ್ಪ ಗೌಡ ವಳಂಬಲ, ಸಹಕಾರದೊಂದಿಗೆ ರಸ್ತೆಯನ್ನ ಸಂಚಾರಕ್ಕೆ ಮುಕ್ತ ಗೊಳಿಸಲಾಗಿದೆ.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ್ ಬಿ. ಕೌಡಂಗೆ

Suddi Udaya

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya

ಬೆಳ್ತಂಗಡಿಯ ಹಲವು ಕಡೆ ಆಲಿಕಲ್ಲು ಮಳೆ

Suddi Udaya

ಬೆದ್ರಬೆಟ್ಟು: ಮರಿಯಾoಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!