September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪರಪ್ಪು ಕಿರು ಹೊಳೆಯು ಮಳೆಗೆ ಕೊಚ್ಚಿ ಹೋಗಿದ್ದು ಶಿಶಿಲ- ಅರಸಿನಮಕ್ಕಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ದುರಸ್ತಿ ಕಾರ್ಯ

ಕಳೆಂಜ: ಪರಪ್ಪು – ಕುಕ್ಕಾಜೆ ರಸ್ತೆ ಮಧ್ಯ ಭಾಗವಾದ ಪರಪ್ಪು ಎಂಬಲ್ಲಿ ಕಿರು ಹೊಳೆ ಇದ್ದು , ಇತ್ತೀಚೆಗೆ ಸುರಿದ ಧಾರಾಕಾರ ಮಳೆಗೆ ಹೊಳೆಯ ಕೆಲ ಭಾಗ ಸಂಪೂರ್ಣ ಕೊಚ್ಚಿಕೊಂಡು ಹೋಗಿ, ವಾಹನಗಳು ಸಂಚಾರಕ್ಕೆ ತೊಂದರೆಯಾಗಿತ್ತು.

ಈ ಸಂದರ್ಭದಲ್ಲಿ ಅ ಭಾಗದ ಜನರ ಒತ್ತಾಯದ ಮೇರೆಗೆ ಶಿಶಿಲ- ಅರಸಿನಮಕ್ಕಿ,ಶೌರ್ಯ, ವಿಪತ್ತು ನಿರ್ವಾಹಣ ಘಟಕದ ಸದಸ್ಯರಾದ ಹರೀಶ್ ಕುಮಾರ್ ವಳಗುಡ್ಡೆ, ಧನಂಜಯ ಗೌಡ ವಲಚ್ಚಿಲು ಇವರ ನೇತೃತ್ವದಲ್ಲಿ, ಊರವರಾದ ಕೇಶವ ಗೌಡ ವಳಗುಡ್ಡೆ, ಗುಣವರ್ಮ ಜೈನ್, ಗುರುವಪ್ಪ ನಾಯ್ಕ, ಧರ್ನಪ್ಪ ಗೌಡ ವಳಂಬಲ, ಸಹಕಾರದೊಂದಿಗೆ ರಸ್ತೆಯನ್ನ ಸಂಚಾರಕ್ಕೆ ಮುಕ್ತ ಗೊಳಿಸಲಾಗಿದೆ.

Related posts

ಉಜಿರೆ: ಡಾ. ಬಿ. ಯಶೋವರ್ಮರ ಜನ್ಮದಿನ ಸ್ಮರಣಾರ್ಥ ವಿಚಾರಸಂಕಿರಣ

Suddi Udaya

ಜ.11: ನಾರಾವಿಯಲ್ಲಿ ನೂತನ ಗುರು ಮಂದಿರ, ಭಜನಾ ಮಂದಿರ ಉದ್ಘಾಟನೆ ಹಾಗೂ 171ನೇ ವರ್ಷದ ಗುರು ಜಯಂತಿ ಆಚರಣೆ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

Suddi Udaya

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವಿವಿಧ ಕುಂದುಕೊರತೆಗಳ ಬಗ್ಗೆ ಚರ್ಚೆ

Suddi Udaya

ಉಜಿರೆ ಬ್ಯಾಂಕ್ ಆಫ್ ಬರೋಡದಿಂದ ಕೆಮ್ಮಟೆ ಶಾಲಾ ಮಕ್ಕಳಿಗೆ ಆಟೋಟ ವಸ್ತುಗಳ ಕೊಡುಗೆ

Suddi Udaya
error: Content is protected !!