22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪರಪ್ಪು ಕಿರು ಹೊಳೆಯು ಮಳೆಗೆ ಕೊಚ್ಚಿ ಹೋಗಿದ್ದು ಶಿಶಿಲ- ಅರಸಿನಮಕ್ಕಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ದುರಸ್ತಿ ಕಾರ್ಯ

ಕಳೆಂಜ: ಪರಪ್ಪು – ಕುಕ್ಕಾಜೆ ರಸ್ತೆ ಮಧ್ಯ ಭಾಗವಾದ ಪರಪ್ಪು ಎಂಬಲ್ಲಿ ಕಿರು ಹೊಳೆ ಇದ್ದು , ಇತ್ತೀಚೆಗೆ ಸುರಿದ ಧಾರಾಕಾರ ಮಳೆಗೆ ಹೊಳೆಯ ಕೆಲ ಭಾಗ ಸಂಪೂರ್ಣ ಕೊಚ್ಚಿಕೊಂಡು ಹೋಗಿ, ವಾಹನಗಳು ಸಂಚಾರಕ್ಕೆ ತೊಂದರೆಯಾಗಿತ್ತು.

ಈ ಸಂದರ್ಭದಲ್ಲಿ ಅ ಭಾಗದ ಜನರ ಒತ್ತಾಯದ ಮೇರೆಗೆ ಶಿಶಿಲ- ಅರಸಿನಮಕ್ಕಿ,ಶೌರ್ಯ, ವಿಪತ್ತು ನಿರ್ವಾಹಣ ಘಟಕದ ಸದಸ್ಯರಾದ ಹರೀಶ್ ಕುಮಾರ್ ವಳಗುಡ್ಡೆ, ಧನಂಜಯ ಗೌಡ ವಲಚ್ಚಿಲು ಇವರ ನೇತೃತ್ವದಲ್ಲಿ, ಊರವರಾದ ಕೇಶವ ಗೌಡ ವಳಗುಡ್ಡೆ, ಗುಣವರ್ಮ ಜೈನ್, ಗುರುವಪ್ಪ ನಾಯ್ಕ, ಧರ್ನಪ್ಪ ಗೌಡ ವಳಂಬಲ, ಸಹಕಾರದೊಂದಿಗೆ ರಸ್ತೆಯನ್ನ ಸಂಚಾರಕ್ಕೆ ಮುಕ್ತ ಗೊಳಿಸಲಾಗಿದೆ.

Related posts

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ವಿ.ಪ. ಶಾಸಕ ಬಿ.ಕೆ ಹರಿಪ್ರಸಾದ್ ರವರಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯಿಂದ ಮನವಿ

Suddi Udaya

ಭಾರತೀಯ ಮಜ್ದೂರು ಸಂಘ ದ.ಕ.: ರಾಜ್ಯಘಟಕದ ತೀರ್ಮಾನಗಳ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಭೆ

Suddi Udaya

ಸಹೋದರರಿಬ್ಬರು ಒಂದೇ ದಿನ ನಿಧನ

Suddi Udaya

ಬೆಳ್ತಂಗಡಿಯ ನೂತನ ತಾಲೂಕು ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಕೆ.ವಸಂತ ಬಂಗೇರ ಹೆಸರಿಡಲು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಆಗ್ರಹ

Suddi Udaya

ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ನಿಂದ ಅತ್ಯುತ್ತಮ ಗ್ರಾಮ ಪಂಚಾಯತ್ ಆಗಿ ಆಯ್ಕೆಯಾದ ಉಜಿರೆ ಗ್ರಾಮ ಪಂಚಾಯತ್ ಗೆ ಡಾ|| ಚಿಕ್ಕ ಕೋಮರಿ ಗೌಡ ದತ್ತಿ ಪ್ರಶಸ್ತಿ ಪ್ರದಾನ

Suddi Udaya

ಬೊಂಬಾಯ್ ಡ್ ತುಳುನಾಡ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಕ್ಷಿತಿ ಕೆ. ರೈ ರವರಿಗೆ ತೌಳವ ಸಿರಿ ಪ್ರಶಸ್ತಿ

Suddi Udaya
error: Content is protected !!