23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪರಪ್ಪು ಕಿರು ಹೊಳೆಯು ಮಳೆಗೆ ಕೊಚ್ಚಿ ಹೋಗಿದ್ದು ಶಿಶಿಲ- ಅರಸಿನಮಕ್ಕಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ದುರಸ್ತಿ ಕಾರ್ಯ

ಕಳೆಂಜ: ಪರಪ್ಪು – ಕುಕ್ಕಾಜೆ ರಸ್ತೆ ಮಧ್ಯ ಭಾಗವಾದ ಪರಪ್ಪು ಎಂಬಲ್ಲಿ ಕಿರು ಹೊಳೆ ಇದ್ದು , ಇತ್ತೀಚೆಗೆ ಸುರಿದ ಧಾರಾಕಾರ ಮಳೆಗೆ ಹೊಳೆಯ ಕೆಲ ಭಾಗ ಸಂಪೂರ್ಣ ಕೊಚ್ಚಿಕೊಂಡು ಹೋಗಿ, ವಾಹನಗಳು ಸಂಚಾರಕ್ಕೆ ತೊಂದರೆಯಾಗಿತ್ತು.

ಈ ಸಂದರ್ಭದಲ್ಲಿ ಅ ಭಾಗದ ಜನರ ಒತ್ತಾಯದ ಮೇರೆಗೆ ಶಿಶಿಲ- ಅರಸಿನಮಕ್ಕಿ,ಶೌರ್ಯ, ವಿಪತ್ತು ನಿರ್ವಾಹಣ ಘಟಕದ ಸದಸ್ಯರಾದ ಹರೀಶ್ ಕುಮಾರ್ ವಳಗುಡ್ಡೆ, ಧನಂಜಯ ಗೌಡ ವಲಚ್ಚಿಲು ಇವರ ನೇತೃತ್ವದಲ್ಲಿ, ಊರವರಾದ ಕೇಶವ ಗೌಡ ವಳಗುಡ್ಡೆ, ಗುಣವರ್ಮ ಜೈನ್, ಗುರುವಪ್ಪ ನಾಯ್ಕ, ಧರ್ನಪ್ಪ ಗೌಡ ವಳಂಬಲ, ಸಹಕಾರದೊಂದಿಗೆ ರಸ್ತೆಯನ್ನ ಸಂಚಾರಕ್ಕೆ ಮುಕ್ತ ಗೊಳಿಸಲಾಗಿದೆ.

Related posts

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

Suddi Udaya

ನೆರಿಯ: ಅಣಿಯೂರು ನಿವಾಸಿ ಇಂದಿರಾ ನಿಧನ

Suddi Udaya

ರಾಜ್ಯಮಟ್ಟದ ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ಉಜಿರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪಶ್ಚಿಮಘಟ್ಟಗಳ ಸಾಲಿನ ಪ್ರವಾಸಿ ತಾಣಗಳು 6 ದಿನಗಳ ಕಾಲ ನಿರ್ಬಂಧ

Suddi Udaya

ಎಸ್‌ಡಿಎಂ ಡಿ.ಎಡ್. ಹಾಗೂ ಬಿ.ಎಡ್. ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!