September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪರಪ್ಪು ಕಿರು ಹೊಳೆಯು ಮಳೆಗೆ ಕೊಚ್ಚಿ ಹೋಗಿದ್ದು ಶಿಶಿಲ- ಅರಸಿನಮಕ್ಕಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ದುರಸ್ತಿ ಕಾರ್ಯ

ಕಳೆಂಜ: ಪರಪ್ಪು – ಕುಕ್ಕಾಜೆ ರಸ್ತೆ ಮಧ್ಯ ಭಾಗವಾದ ಪರಪ್ಪು ಎಂಬಲ್ಲಿ ಕಿರು ಹೊಳೆ ಇದ್ದು , ಇತ್ತೀಚೆಗೆ ಸುರಿದ ಧಾರಾಕಾರ ಮಳೆಗೆ ಹೊಳೆಯ ಕೆಲ ಭಾಗ ಸಂಪೂರ್ಣ ಕೊಚ್ಚಿಕೊಂಡು ಹೋಗಿ, ವಾಹನಗಳು ಸಂಚಾರಕ್ಕೆ ತೊಂದರೆಯಾಗಿತ್ತು.

ಈ ಸಂದರ್ಭದಲ್ಲಿ ಅ ಭಾಗದ ಜನರ ಒತ್ತಾಯದ ಮೇರೆಗೆ ಶಿಶಿಲ- ಅರಸಿನಮಕ್ಕಿ,ಶೌರ್ಯ, ವಿಪತ್ತು ನಿರ್ವಾಹಣ ಘಟಕದ ಸದಸ್ಯರಾದ ಹರೀಶ್ ಕುಮಾರ್ ವಳಗುಡ್ಡೆ, ಧನಂಜಯ ಗೌಡ ವಲಚ್ಚಿಲು ಇವರ ನೇತೃತ್ವದಲ್ಲಿ, ಊರವರಾದ ಕೇಶವ ಗೌಡ ವಳಗುಡ್ಡೆ, ಗುಣವರ್ಮ ಜೈನ್, ಗುರುವಪ್ಪ ನಾಯ್ಕ, ಧರ್ನಪ್ಪ ಗೌಡ ವಳಂಬಲ, ಸಹಕಾರದೊಂದಿಗೆ ರಸ್ತೆಯನ್ನ ಸಂಚಾರಕ್ಕೆ ಮುಕ್ತ ಗೊಳಿಸಲಾಗಿದೆ.

Related posts

ಬೆಳ್ತಂಗಡಿ ಕೇಂದ್ರ ಖಿಳರ್ ಜುಮ್ಮಾ ಮಸೀದಿಯಲ್ಲಿ ವಿಜೃಂಭಣೆಯ ಬಕ್ರೀದ್ ಆಚರಣೆ

Suddi Udaya

ಧರ್ಮಸ್ಥಳ ಶ್ರೀ ಧ . ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಉದ್ಘಾಟನೆ ಸಮಾರಂಭ

Suddi Udaya

ಕಡಿರುದ್ಯಾವರದಲ್ಲಿ ಒಂಟಿಸಲಗ ದಾಳಿ : ಅಪಾರ ಕೃ‍ಷಿ ಹಾನಿ

Suddi Udaya

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya

ಸುಳ್ಳು ಸುದ್ದಿ ಪ್ರಸಾರ ಹಾಗೂ ಅವ್ಯಾಚ್ಯ ನಿಂದನೆ ದೂರು : ಸುವರ್ಣ ನ್ಯೂಸ್ ಆ್ಯಂಕರ್ ಹಾಗೂ ವರದಿಗಾರ, ಕ್ಯಾಮೆರಾಮ್ಯಾನ್ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!