23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಜಿರೆ ಪಿಎಂಶ್ರೀ ಶಾಲೆಯಲ್ಲಿ ಹದಿಹರೆಯದವರ ಮಾಹಿತಿ ಶಿಬಿರ

ಬಜಿರೆ: ಇಲ್ಲಿಯ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆಯಲ್ಲಿ ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಕುರಿತು ಮಾಹಿತಿ ಕಾರ್ಯಾಗಾರವು ಜರುಗಿತು.

ಕಾರ್ಯಕ್ರಮದಲ್ಲಿ ವೇಣೂರು ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್, ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್ ಪಿ., ತಾಯಂದಿರ ಸಮಿತಿ ಅಧ್ಯಕ್ಷೆ ಜಯಶ್ರೀ, ಎಸ್‌ಡಿಎಂಸಿಯ ಸದಸ್ಯರು, ತಾಯಂದಿರ ಸಮಿತಿಯ ಸದಸ್ಯರು ಎಸ್‌ಬಿಸಿಯ ಸದಸ್ಯರು, ಕ್ಷೇತ್ರ, ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಸಿಸ್ಟರ್, ಮುಖ್ಯಶಿಕ್ಷಕಿ ಕಮಲಾಜಿ ಎಸ್. ಜೈನ್, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಸಂದರ್ಭ ಇಲಾಖೆಯು ಒದಗಿಸುವ ಉಚಿತ ಸಮವಸ್ತ್ರದೊಂದಿಗೆ ಶಾಲೆಯ ಪೋಷಕರ ಒತ್ತಾಸೆಯಂತೆ ಒಂದು ಜೊತೆ ಆಕರ್ಷಕ ಸಮವಸ್ತ್ರದ ವ್ಯವಸ್ಥೆಯನ್ನು ಆರ್ಥಿಕವಾಗಿ ಹಿಂದುಳಿದ 16 ವಿದ್ಯಾರ್ಥಿಗಳಿಗೆ ತಾಯಂದಿರ ಸಮಿತಿಯ ದಾನಿಗಳ ಸಹಕಾರದಿಂದ ಈ ಪ್ರತ್ಯೇಕ ಸಮವಸ್ತ್ರವನ್ನು ಒದಗಿಸಿ ವಿತರಿಸಲಾಯಿತು.


ತಾಯಂದಿರ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಸವಿತಾ ಸ್ವಾಗತಿಸಿ, ಸದಸ್ಯೆ ರಜನಿ ವಂದಿಸಿದರು. ಮೀನಾ ಸಂಘದ ಅಧ್ಯಕ್ಷೆ ಕ್ಷಮಾ ಕಾರ್ಯಕ್ರಮ ನಿರೂಪಿಸಿದರು.

Related posts

ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ: ಲೀಟರ್ ಗೆ 2 ರೂ ಹೆಚ್ಚಳ

Suddi Udaya

ನಾರಾವಿ: ಮನೆಯಲ್ಲಿ ಯಾರು ಇಲ್ಲದ ವೇಳೆ ರೂ. 9.5 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

Suddi Udaya

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ; ಮಚ್ಚಿನ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆದ್ರಬೆಟ್ಟು: ಮರಿಯಾoಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಜಲಪಾತದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ: ಮೂವರು ಕಾಸರಗೋಡು ಮೂಲದ ಯುವಕರನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

Suddi Udaya
error: Content is protected !!