25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯದಲ್ಲಿ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ,ಮುದ್ದು ಮಕ್ಕಳಾಟವೇ ಕೃಷ್ಣ ಆಟ: ನೂರಾರು ಕೃಷ್ಣವೇಷ ಸ್ಪರ್ಧಿಗಳು ಭಾಗಿ,

ಬೆಳ್ತಂಗಡಿ: ಚಿನ್ನ, ವಜ್ರಾಭರಣಗಳಲ್ಲಿ ಸದಾ ಹೊಸತನ ಪರಿಚಯಿಸುವ ಮೂಲಕ ಗ್ರಾಹಕರ ಪ್ರೀತಿಗೆ ಪಾತ್ರವಾಗಿರುವ ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುಳಿಯ ಗೋಲ್ಡ್ & ಡೈಮಂಡ್ ಪ್ರಸ್ತುತ ಪಡಿಸುವ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆಯ ಉದ್ಘಾಟನಾ ಸಮಾರಂಭ ಆ.23ರಂದು ಬೆಳ್ತಂಗಡಿ ರಕ್ಷಾ ಆರ್ಕೆಡ್ ನ ಆವರಣದಲ್ಲಿ ನಡೆಯಿತು.

ಬೆಳ್ತಂಗಡಿ ಅಮರ್ ಡ್ರಗ್ ಹೌಸ್ ನ ಮಾಲಕಿ ಸುಜಾತಾ ಗಣಪತಿ ಭಟ್ ರವರು ದೀಪ ಪ್ರಜ್ವಲನೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಸುದ್ದಿ ಉದಯ ವಾರಪತ್ರಿಕೆಯ ಉಪ ಸಂಪಾದಕರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ, ತೀರ್ಪುಗಾರರಾದ ಕನ್ನಡ ಪ್ರಾಧ್ಯಾಪಕ ಮಹಾಬಲ, ಉಪನ್ಯಾಸಕಿ ಹೇಮಾವತಿ, ಸುದ್ದಿ ಬಿಡುಗಡೆ ನಿರೂಪಕಿ ಶ್ರೇಯಾ, ಶಾಖಾ ಪ್ರಬಂಧಕ ಲೋಹಿತ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನೂರಾರು ಕೃಷ್ಣ ವೇಷ ಸ್ಪರ್ಧಿಗಳು, ಪೋಷಕರು, ಮುಳಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಖ್ಯಾತ ನಿರೂಪಕಿ ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ಳಿಹಬ್ಬ ವಾರ್ಷಿಕೋತ್ಸವದ ಸಮಿತಿ ರಚನೆ

Suddi Udaya

ಕಳಿಯ ಗ್ರಾ.ಪಂ. ಗ್ರಾಮ ಸಭೆ : ಲೋಕೋಪಯೋಗಿ ಇಲಾಖೆಯವರು ಬರುವ ತನಕ ನಿಲ್ಲುತೇವೆ: ಕೇಶವ ಪೂಜಾರಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಬ್ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಅತ್ಯಾಧುನಿಕ ಸಿಎಲ್‌ಐಎ ಮೆಶಿನ್ ಅಳವಡಿಕೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನ: ಲಾಯಿಲ ವಿದ್ಯಾರ್ಥಿನಿ ತನ್ವಿ ಭಟ್ ಎಂ ಅವರಿಗೆ 624 ಅಂಕ, ರಾಜ್ಯಕ್ಕೆ 2 ನೇ ಸ್ಥಾನ, ಬೆಳ್ತಂಗಡಿ ತಾಲೂಕಿಗೆ ಪ್ರಥಮ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಉತ್ಸವ: 500 ವೆರೈಟಿಯ ಕರಿಮಣಿ ಉತ್ಸವ ಇನ್ನೂ ಕೇವಲ 6 ದಿನ ಬಾಕಿ

Suddi Udaya

ಉಜಿರೆ ಎಸ್ ಡಿ ಎಂ ಪಿ.ಯು ಕಾಲೇಜಿನಲ್ಲಿ ಯೋಗ ಶಿಬಿರ ಸಮಾರೋಪ 

Suddi Udaya
error: Content is protected !!