23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನವರದಿ

ಬೆಳ್ತಂಗಡಿ: ಹಿರಿಯ ವಕೀಲ ಶ್ರೀಧರ ಗೌಡ ನಿಧನ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ನಿವಾಸಿ ಹಿರಿಯ ವಕೀಲರಾದ ಶ್ರೀಧರ ಗೌಡ(63ವ) ರವರು ಅನಾರೋಗ್ಯದಿಂದ ಇಂದು (ಆ.23ರಂದು) ನಿಧನರಾದರು.

ಇವರು ಬೆಳ್ತಂಗಡಿಯ ವಕೀಲ ಈಶ್ವರ ಭಟ್ ಹಾಗೂ ಪುತ್ತೂರಿನ ಹಿರಿಯ ವಕೀಲರಾಗಿದ್ದ ಶಿವರಾಮ್ ಗೌಡ ರ ಬಳಿ ಜೂನಿಯರ್ ವಕೀಲರಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದ್ದು, ವಕೀಲರಾಗಿ 36 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿರುತ್ತಾರೆ.

ಮೃತರು ಪತ್ನಿ ವಿದ್ಯಾ ಹಾಗೂ ಮಗಳಾದ ವೈಷ್ಣವಿ ಹಾಗೂ ಬಂಧುವರ್ಗದವರನ್ನು ಅಗಲಿರುತ್ತಾರೆ. ಇವರ ನಿಧನಕ್ಕೆ ಬೆಳ್ತಂಗಡಿ ವಕೀಲರ ಸಂಘ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದೆ.

Related posts

ನಾರಾವಿ ನಾಡಾಯಿ ಶ್ರೀಮತಿ ಪದ್ಮಾವತಿ ನಿಧನ

Suddi Udaya

ಮೇ 27: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ‘ಜನರ ಬಳಿಗೆ – ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕೀರ್ತೇಶ್ ಗೌಡ ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಭಜನಾ ಪರಿಷತ್ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ರವರಿಗೆ ತಾಲೂಕು ಭಜನಾ ಪರಿಷತ್ ವತಿಯಿಂದ ಅಭಿನಂದನೆ

Suddi Udaya
error: Content is protected !!