25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆ: ಮಡಂತ್ಯಾರು ನಿಯತಿ ನೃತ್ಯ ನಿಕೇತನ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಮಡಂತ್ಯಾರು : ಗಂಗೂಬಾಯಿ ಹಾನಗಲ್ ವಿಶ್ವ ವಿದ್ಯಾನಿಲಯದ 2025ನೇ ಸಾಲಿನಲ್ಲಿ ನಡೆಸಲಾದ ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ನಿಯತಿ ನೃತ್ಯ ನಿಕೇತನ ಮಡಂತ್ಯಾರು ಇದರ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಹಾಜರಾದ 24 ವಿದ್ಯಾರ್ಥಿನಿಯರಲ್ಲಿ ಎಲ್ಲರೂ ಪ್ರಥಮ ದರ್ಜೆ ಯಲ್ಲಿ ಉತ್ತೀರ್ಣರಾಗಿದ್ದಾರೆ.
10 ವಿದ್ಯಾರ್ಥಿನಿಯರು ಶೇಕಡಾ 90 ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ ಹಾಗೂ 20 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ..
ಸಂಸ್ಥೆಯ ವಿದ್ಯಾರ್ಥಿಗಳಾದ ಶಾರ್ವರಿ, ಶಾನ್ವಿ, ಪ್ರಣಿತಾ, ಸಿಂಚನ, ಧಾತ್ರಿ,ಸಮೃದ್ಧಿ, ರಿತಾ , ಹವನ, ರಶ್ಮಿ, ಅಕ್ಷಯ ಗೋಖಲೆ, ಶ್ರೀರಕ್ಷಾ,ಭೂಮಿಕಾ,ಪ್ರವಿತ, ಸಮನ್ವಿ, ರಿತಿಕಾ, ಭಾರ್ಗವಿ,ವೈಷ್ಣವಿ, ಕೇಷ್ಣಿ, ಗಣ್ಯಶ್ರೀ, ಶ್ರೀನಿಕ, ಪ್ರಾಪ್ತ, ಹಂಸಿಕಾ, ಆಧ್ಯ, ಕೃತಿ
ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಇವರಿಗೆ ನಿಯತಿ ನೃತ್ಯ ನಿಕೇತನ ದ ನಿರ್ದೇಶಕಿ ವಿದುಷಿ ನಿಶಾ ಪ್ರಸಾದ್ ತರಬೇತಿ ನೀಡಿದ್ದಾರೆ.

Related posts

ಲಾಯಿಲ: ಆಟೋಚಾಲಕ ನಾಗೇಶ್ ನಿಧನ

Suddi Udaya

ಬೆಳ್ತಂಗಡಿ ತಾಲೂಕು 18ನೇಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

Suddi Udaya
error: Content is protected !!